ಶಿವಸೇನೆಯಿಂದ ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ
ಮುಂಬೈ, ಅ.12: ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ ಅವರ ರಾಜಕೀಯ ಸಲಹೆಗಾರ ಕನ್ನಡಿಗ ಸುಧೀಂದ್ರ ಕುಲಕರ್ಣಿ ಅವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರುಸೋಮವಾರ ಬೆಳಗ್ಗೆ ಮಸಿ ಬಳಿದಿದ್ದಾರೆ. ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಮಹಮ್ಮದ್ ಕಸೂರಿಯವರ ಪುಸ್ತಕ ಬಿಡುಗಡೆ ಸಮಾರಂಭ ರದ್ದು ಮಾಡಲು ಸುಧೀಂದ್ರ ಅವರು ನಿರಾಕರಿಸಿದ್ದಕ್ಕೆ ಈ ರೀತಿ ಪ್ರತಿಕಾರ ತೆಗೆದುಕೊಳ್ಳಲಾಗಿದೆ.
ಪಾಕಿಸ್ತಾನ ಮಾಜಿ ವಿದೇಶಾಂಗ ಸಚಿವ ಮಹಮ್ಮದ್ ಕಸೂರಿಯವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಖಕ್ಕೆ ಮಸಿಯಾಗಿದ್ದರೂ ಮುಂಬೈನಲ್ಲಿ ಕಸೂರಿ ಅವರ ಜೊತೆ ಕುಳಿತು ಸುಧೀಂದ್ರ ಕುಲಕರ್ಣಿಯವರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸುಮಾರು 8 ರಿಂದ 10 ಮಂದಿ ಶಿವ ಸೇನೆಯ ಸದಸ್ಯರು ನನ್ನ ಮನಗೆ ಬಂದು ಈ ಕೃತ್ಯ ಎಸಗಿದ್ದಾರೆ. ಇದು ನನಗೆ ಬಳಿದ ಮಸಿ ಬಳಿದಿಲ್ಲ. ಸಿದ್ದಾಂತಗಳಿಗೆ ಮಸಿ ಬಳಿದಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾರ್ಯಕ್ರಮ ರದ್ದು ಮಾಡುವುದಿಲ್ಲ ಎಂದು ಸುಧೀಂದ್ರ ಕುಲಕರ್ಣಿ ಸ್ಪಷ್ಟನೆ ನೀಡಿದ್ದಾರೆ.
I profusely thank MaharashtraCM @Dev_Fadnavis for his principled & firm stand against #ShivSena threat to disurpt #Kasuri booklaunch #Mumbai
— Sudheendra Kulkarni (@SudheenKulkarni) October 12, 2015 ಮಾಜಿ ವಿದೇಶಾಂಗ ಸಚಿವ ಕಸೂರಿ ಅವರು ಪಾಕಿಸ್ತಾನ ವಿದೇಶಾಂಗ ಯೋಜನೆ ಕುರಿರು ಬರೆದಿರುವ "ನೈದರ್ ಅ ಹಾಕ್ ನಾರ್ ಎ ಡವ್' ಎಂಬ ಪುಸ್ತಕ ಬಿಡುಗಡೆ ಸಮಾರಂಭ ಸೋಮವಾರ ಮಧ್ಯಾಹ್ನ ಆಯೋಜನೆಗೊಂಡಿದೆ.
कसम से मियां @SudheenKulkarni मस्त लग रहे हो
"Neither a HAWK nor a DOVE.. I am just a Paki spokesperson"
@TimesNow pic.twitter.com/TtJiDJvNGO
— #GauravPradhan (@DrGPradhan) October 12, 2015 ಪಾಕಿಸ್ತಾನ ಭಯೋತ್ಪಾದನೆ ಬೆಂಬಲಿಸುತ್ತಿರುವಾಗ, ಅಲ್ಲಿಯ ಮಾಜಿ ಸಚಿವರೊಬ್ಬರ ಪುಸ್ತಕ ಬಿಡುಗಡೆ ಸಮಾರಂಭ ಭಾರತದಲ್ಲಿ ನಡೆಯುವುದು ಸರಿಯಲ್ಲ ಎಂದು ಶಿವಸೇನೆ ಆಗ್ರಹಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications