ಬಡವರೊಂದಿಗೆ ನಂಟು ಕಳೆದುಕೊಂಡ ಬಿಜೆಪಿ: ಶಿವಸೇನಾ ಆರೋಪ
ಮುಂಬೈ, ಜೂನ್ 25: ಬಡಜನರೊಂದಿಗಿನ ಸಂಪರ್ಕವನ್ನೇ ಬಿಜೆಪಿ ಕಳೆದುಕೊಂಡಿದೆ ಎಂದು ಶಿವಸೇನಾ ಆರೋಪಿಸಿದೆ.
ಬಿಜೆಪಿಯು ಕಳೆದ ತಿಂಗಳು ಆರಂಭಿಸಿರುವ 'ಸಂಪರ್ಕ್ ಸೇ ಸಮರ್ಥನ್' ಕಾರ್ಯಕ್ರಮ ವ್ಯಾಪಕವಾಗುತ್ತಿರುವ ಬೆನ್ನಲ್ಲೇ ಶಿವಸೇನಾ ನೀಡಿರುವ ಈ ಹೇಳಿಕೆ ಮಹತ್ವ ಪಡೆದಿದೆ.
ಬೆಂಬಲಕ್ಕಾಗಿ ಜನರು ಮಾಧುರಿ ದೀಕ್ಷಿತ್, ಸಲ್ಮಾನ್ ಖಾನ್ಮ ರತನ್ ಟಾಟಾ, ಅಂಬಾನಿ, ಅದಾನಿ ಮುಂತಾದವರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ, ಬಡವರೊಂದಿಗೆ ಸಂಪರ್ಕವನ್ನೇ ಕಳೆದುಕೊಂಡಿದ್ದಾರೆ ಎಂದು ಪಕ್ಷದ ಮುಖವಾಣಿ 'ಸಾಮ್ನಾ' ಪತ್ರಿಕೆಯಲ್ಲಿ ಶಿವಸೇನಾ ವ್ಯಂಗ್ಯವಾಡಿದೆ.

ಮಹಾರಾಷ್ಟ್ರದಾದ್ಯಂತ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆಯೂ ಶಿವಸೇನಾ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳನ್ನು ಟೀಕಿಸಿದೆ.
ರಾಜ್ಯವು ಹಸಿವು ಮತ್ತು ಬಡತನದಿಂದ ನರಳುತ್ತಿದೆ. ಈ ಕಾರಣದಿಮದ ಬದುಕಿನ ದಾರಿ ತಿಳಿಯದೆ ಕಂಗೆಟ್ಟ ಜನರು ಕುಟುಂಬದವರೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಡವರಿಗಾಗಿ ಏನನ್ನಾದರೂ ಮಾಡುತ್ತಾರೆ ಎಂಬ ಭ್ರಮೆಯಿಂದ ನಾವು ಹೊರಗೆ ಬರಬೇಕಾಗಿದೆ ಎಂದು ಸೇನಾ ಹೇಳಿದೆ.
ಬಿಜೆಪಿಯು ಬುಲೆಟ್ ಟ್ರೇನ್, ಮೆಟ್ರೋ ಮತ್ತು ಹೈಪರ್ ಸಿಟಿಯಂತಹ ಐಷಾರಾಮಿ ಯೋಜನೆಗಳ ಮೇಲೆ ಗಮನ ಹರಿಸುವಾಗ ರೈತರ ಅಭಿವೃದ್ಧಿಯನ್ನು ಕಡೆಗಣಿಸುತ್ತಿದೆ.
ವಿದೇಶಿ ಹೂಡಿಕೆದಾರರಿಂದ ಸಂಗ್ರಹಿಸಲಾದ ದೇಣಿಗೆ ರಾಜ್ಯದ ಬಡವರ ಪರಿಸ್ಥಿತಿಯನ್ನು ಇನ್ನಷ್ಟು ಹಾಳುಗೆಡವಿದೆ ಎಂದು ಶಿವಸೇನಾ ಆರೋಪಿಸಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications