ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಿವಸೇನೆ ಮುಖಂಡ ಸಂಜಯ್ ರಾವತ್ ಅನಾರೋಗ್ಯ, ಆಸ್ಪತ್ರೆಗೆ ದಾಖಲು
Recommended Video
Shiv
Sena
leader
Sanjay
Raut
is
admitted
to
hospital
|
Oneindia
Kannada
ಮುಂಬೈ, ನವೆಂಬರ್ 11: ಮಹಾರಾಷ್ಟ್ರ ರಾಜಕೀಯದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಶಿವಸೇನೆ ಮುಖಂಡ ಸಂಜಯ್ ರಾವತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರನ್ನು ಮುಂಬೈಯ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಅವರಿಗೆ ಏನಾಗಿತ್ತು ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಆದರೆ ಅವರು ಒತ್ತಡದಲ್ಲಿದ್ದು, ಅವರಿಗೆ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ಕುಟುಂಬ ವರ್ಗ ತಿಳಿಸಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಶಿವಸೇನೆಗೆ ಬೆಂಬಲ ನೀಡುವುದು ದುರಂತದ ನಡೆ ಎಂದ ಕಾಂಗ್ರೆಸ್ ಮುಖಂಡ
ಬೆಳಿಗ್ಗೆಯಷ್ಟೇ ಶಿವಸೇನೆ -ಬಿಜೆಪಿ ಮೈತ್ರಿಯ ಬಗ್ಗೆ ಮಾತನಾಡಿದ್ದ ಸಂಜಯ್ ರಾವತ್, "ಜನಾದೇಶಕ್ಕೆ ತಲೆಬಾಗಿ 50:50 ಸೂತ್ರಕ್ಕೆ ಒಪ್ಪಿಗೆ ನೀಡದೆ ಬಿಜೆಪಿ ದುರಹಂಕಾರ ಪ್ರದರ್ಶಿಸಿದೆ. ನಾವೂ ಬಗ್ಗುವುದಿಲ್ಲ" ಎಂದಿದ್ದರು.
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಎನ್ ಸಿಪಿ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿದೆ ಎನ್ನಲಾಗಿದೆ.
Comments
shiv sena hospital maharashtra assembly elections maharashtra assembly elections 2019 health ಶಿವಸೇನಾ ಆಸ್ಪತ್ರೆ ಆರೋಗ್ಯ
English summary
Mumbai: Shiv Sena leader Sanjay Raut admitted at Lilavati hospital. More details awaited.
Story first published: Monday, November 11, 2019, 16:27 [IST]