50:50 ಸೂತ್ರಕ್ಕೆ ಒಪ್ಪಿದರೆ ಮಾತ್ರ ಸರ್ಕಾರ, ಬಿಜೆಪಿಗೆ ತಲೆನೋವಾದ ಶಿವಸೇನೆ
ಮುಂಬೈ, ಅಕ್ಟೋಬರ್ 26: ಮಹಾರಾಷ್ಟ್ರದಲ್ಲಿ ಸುಲಭವಾಗಿ ಸರ್ಕಾರ ರಚಿಸಬಹುದು ಎಂಬ ಬಿಜೆಪಿ ನಿರೀಕ್ಷೆ ಸುಳ್ಳಾಗಿದ್ದು, 50:50 ಸೂತ್ರಕ್ಕೆ ಒಪ್ಪಿಗೆ ಸೂಚಿಸಿದರೆ ಮಾತ್ರ ಸರ್ಕಾರ ರಚನೆ ಮಾಡಲು ಬೆಂಬಲ ನೀಡುವುದಾಗಿ ಶಿವಸೇನೆ ಹೊಸ ದಾಳ ಎಸೆದಿದೆ.
ಈ ಸೂತ್ರದ ಪ್ರಕಾರ 5 ವರ್ಷಗಳ ಆಡಳಿತಾವಧಿಯಲ್ಲಿ ಬಿಜೆಪಿ-ಶಿವಸೇನೆ ಸಮ್ಮಿಶ್ರ ಸರ್ಕಾರ ಇಬ್ಬರು ಮುಖ್ಯಮಂತ್ರಿಗಳನ್ನು ಕಾಣಲಿದೆ. ಎರಡೂವರೆ ವರ್ಷ ಶಿವಸೇನೆಯ ಅಭ್ಯರ್ಥಿಯೊಬ್ಬರು ಸಿಎಂ ಆದರೆ, ಮತ್ತೆರಡೂವರೆ ವರ್ಷ ಬಿಜೆಪಿ ಅಭ್ಯರ್ಥಿ ಮುಖ್ಯಮಂತ್ರಿಯಾಗಲಿದ್ದಾರೆ. ಈ ಒಪ್ಪಂದಕ್ಕೆ ಬೆಂಬಲಿಸುವುದಾದರೆ ಮಾತ್ರವೇ ಶಿವಸೇನೆ ಬಿಜೆಪಿಗೆ ಬೆಂಬಲ ನೀಡಲಿದೆ.

ಮೊದಲಿನಿಂದಲೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣು ಹಾಕಿದ್ದ ಶಿವಸೇನೆ, ತನ್ನ ವರ್ಲಿ ಶಾಸಕ ಆದಿತ್ಯ ಠಾಕ್ರೆ ಅವರನ್ನು ಆ ಸ್ಥಾನಕ್ಕೆ ಸೂಚಿಸಲು ಮುಂದಾಗಿದೆ. ಇತ್ತ ಬಿಜೆಪಿ ಹಾಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನೇ ಮತ್ತೆ ಆ ಸ್ಥಾನದಲ್ಲಿ ಕೂರಿಸಲಿದೆ.
ಮಹಾರಾಷ್ಟ್ರದ 288 ಕ್ಷೇತ್ರಗಳ್ಲಲಿ ಬಿಜೆಪಿ 105 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಶಿವಸೇನೆ 56, ಎನ್ ಸಿಪಿ 54, ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಗೆದ್ದಿವೆ. ಸರ್ಕಾರ ರಚಿಸಬೇಕಾದರೆ ಬಿಜೆಪಿಗೆ ಶಿವಸೇನೆ ಬೆಂಬಲ ಅತ್ಯಗತ್ಯ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications