ಸೊಹ್ರಾಬುದ್ದಿನ್ ಕೇಸ್: ಡಿ.21ರಂದು ಸಿಬಿಐ ನ್ಯಾಯಾಲಯದಿಂದ ತೀರ್ಪು
ಮುಂಬೈ, ಡಿಸೆಂಬರ್ 20: ಬಹಳ ನಿರೀಕ್ಷೆ ಹುಟ್ಟಿಸಿರುವ ಸೊಹ್ರಾಬುದ್ದಿನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್ ಕೌಂಟರ್ ಪ್ರಕರಣದದ ತೀರ್ಪನ್ನು ಡಿ.21 ರಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ.
ರಾಜಸ್ಥಾನ ಮತ್ತು ಗುಜರಾತ್ ನ ಜಂಟಿ ಪೊಲೀಸ್ ತಂಡ ಸೊಹ್ರಾಬುದ್ದಿನ್ ನನ್ನು 2005ರಲ್ಲಿ ಮತ್ತು ಆತನ ಹತ್ತಿರದ ಸಹಚರ ತುಳಸಿರಾಮ್ ಪ್ರಜಾಪತಿಯನ್ನು 2006ರಲ್ಲಿ ಎನ್ಕೌಂಟರ್ ಮಾಡಿ ಸಾಯಿಸಿತ್ತು. ಈವೆರಡೂ ಎನ್ಕೌಂಟರ್ ಗಳು ನಕಲಿ ಎಂದು ಆರೋಪಿಸಲಾಗಿತ್ತು.
ಆದರೆ ಸೊಹ್ರಾಬುದ್ದಿನ್ ಗೆ ಲಷ್ಕರ್-ಇ-ತೈಯ್ಬಾ ಮತ್ತು ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕವಿತ್ತು ಎಂಬ ಕಾರಣ ನೀಡಿ ಆತನನ್ನು ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೈವಾಡವೂ ಇದೆ ಎಂದು ವಾದಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 210 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿದ್ದು, ತೀರ್ಪು ನಾಳೆ ಹೊರಬೀಳಲಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications