ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಸ್ಸಿಗೆ ಕಾಯುತ್ತಿದ್ದವರ ಮೇಲೆ ಹರಿದ ಕಾರು: ನಾಲ್ವರ ದುರ್ಮರಣ

|
Google Oneindia Kannada News

ಥಾಣೆ, ನವೆಂಬರ್ 17: ಬಸ್ಸಿಗಾಗಿ ಕಾಯುತ್ತಿದ್ದ ಹತ್ತಕ್ಕೂ ಹೆಚ್ಚು ಜನರ ಮೇಲೆ ವೇಗವಾಗಿ ಬರುತ್ತಿದ್ದ ಕಾರೊಂದು ಹರಿದ ಪರಿಣಾಮ ನಾಲ್ಕು ಜನ ಮೃತರಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಧಾರವಾಡದಲ್ಲಿ ಭೀಕರ ಅಪಘಾತ: ಆರು ಮಂದಿ ದುರ್ಮರಣಧಾರವಾಡದಲ್ಲಿ ಭೀಕರ ಅಪಘಾತ: ಆರು ಮಂದಿ ದುರ್ಮರಣ

ಥಾಣೆಯ ಸಹಪುರದ ಕಿಹ್ನವಾಲಿ ಸೇತುವೆ ಬಳಿ ರಸ್ತೆಯ ಪಕ್ಕದಲ್ಲಿ ಹಲವರು ಬಸ್ಸಿಗಾಗಿ ಕಾಯುತ್ತ ನಿಂತಿದ್ದರು. ನಾಸಿಕ್ ಗೆ ಹೊರಟು ನಿಂತಿದ್ದ ಅವರ ಮೇಲೆ ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಕಾರೊಂದು ಹರಿದ ಪರಿಣಾಮ ಈ ಘಟನೆ ನಡೆದಿದೆ.

ಹುಬ್ಬಳ್ಳಿ ಬಳಿ ಲಾರಿ-ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು ಹುಬ್ಬಳ್ಳಿ ಬಳಿ ಲಾರಿ-ಕಾರ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಆಗಲೇ ನಾಲ್ವರು ಮೃತರಾಗಿದ್ದಾರೆಂದು ವೈದ್ಯರು ಘೋಷಿಸಿದರು.

Speeding car kills 4 people standing on road

ಇಂದು ಬೆಳಿಗ್ಗೆಯಷ್ಟೇ ಮುಂಬೈಯಿಂದ ಹಂಪಿಗೆ ಹೊರಟಿದ್ದ ಬಸ್ಸೊಂದು ಅಪಘಾತಕ್ಕೀಡಾದ ಪರಿಣಾಮ ಆರು ಜನ ದುರ್ಮರಣಕ್ಕೀಡಾಗಿದ್ದರು. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದರು. ವೇಗವಾಗಿ ಬರುತ್ತಿದ್ದ ಲಾರಿಯೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿತ್ತು.

English summary
At least four people, including a 16-year-old boy, died and five others were injured after being hit by a car at Shahapur in Thane district of Maharashtra on Saturday morning, the police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X