ಮಹಾಕಾಳಿ ಸೀರಿಯಲ್ ನಟರ ದುರ್ಮರಣಕ್ಕೆ ಕಂಬನಿ
ಮುಂಬೈ, ಆಗಸ್ಟ್ 20: ಕಲರ್ಸ್ ವಾಹಿನಿಯ ಪೌರಾಣಿಕ ಧಾರಾವಾಹಿ 'ಮಹಾಕಾಳಿ -ಅಂತ್ ಹೈ ಆರಂಭ್ ಹೈ' ಯಲ್ಲಿ ನಟಿಸುತ್ತಿದ್ದ ಗಗನ್ ಕಾಂಗ್ ಮತ್ತು ಅರ್ಜಿತ್ ಲವಾನಿಯಾ ಹಾಗೂ ಸ್ಪಾಟ್ ಬಾಯ್ ಯೊಬ್ಬ ದುರಂತ ಸಾವನ್ನಪ್ಪಿರುವುದಕ್ಕೆ ಟ್ವಿಟ್ಟರಲ್ಲಿ ಸಂತಾಪ ಸಂದೇಶಗಳು ಹರಿದು ಬಂದಿವೆ.
ಉಂಬರ್ ಗಾಂವ್ ಸ್ಟುಡಿಯೋದಲ್ಲಿ ಚಿತ್ರೀಕರಣ ಮುಗಿಸಿಕೊಂಡು, ಮುಂಬೈ - ಅಹಮದಾಬಾದ್ ಹೈವೇಯಲ್ಲಿ ಗೋರೆಗಾಂವ್ ನಲ್ಲಿರುವ ಮನೆಗೆ ತೆರಳುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಕಾರ್, ನಿಂತಿದ್ದ ಸ್ಟೇಷನರಿ ಟ್ರೈಲರ್ ಗೆ ಡಿಕ್ಕಿ ಹೊಡೆದಿತ್ತು. ಕಾರು ಅಪಘಾತದಲ್ಲಿ ಈ ಮೂವರು ಶನಿವಾರದಂದು ಸಾವನ್ನಪ್ಪಿದ್ದರು.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಗಗನ್ ಕಾಂಗ್, ಅರ್ಜಿತ್ ಲವಾನಿಯಾ ಹಾಗೂ ಸ್ಪಾಟ್ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆಯಿತು.
Maharashtra: 3 people dead after a container hit a car on Mumbai- Ahmedabad highway near Palghar's Manor town. pic.twitter.com/JkXuNMzQCw
— ANI (@ANI) August 19, 2017
'ಮಹಾಕಾಳಿ' ಧಾರಾವಾಹಿಯಲ್ಲಿ ಗಗನ್ ಇಂದ್ರನ ಪಾತ್ರದಲ್ಲಿ, ಅರ್ಜಿತ್ ನಂದಿ ಪಾತ್ರದಲ್ಲಿ ನಟಿಸುತ್ತಿದ್ದರು.
Our friends and MahaKaali actors Gagan Kang and Arijit Lavania (Indra and Nandi) met with a horrible car accident. They're no more...
— Utkarsh Naithani (@utkarshnaithani) August 19, 2017
ಗಗನ್ ಕಾಂಗ್ ಅವರು ಕಾರು ಚಾಲನೆ ಮಾಡುತ್ತಿದ್ದರು, ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ, ಕಾರಿನಲ್ಲಿ ಮದ್ಯದ ಬಾಟಲಿಗಳು ಕಂಡು ಬಂದಿದ್ದು, ಮದ್ಯದ ನಶೆಯಲ್ಲಿ ವಾಹನ ಚಲಾಯಿಸಿರುವ ಶಂಕೆಯೂ ವ್ಯಕ್ತವಾಗಿದೆ.
#Shocking: Actors #GaganKang and #ArjitLavania (#DevrajIndra and #Nandi in #MahaKaali) die in car accident. #ColorsTV
— salil sand (@isalilsand) August 19, 2017
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications