ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈಯ ದಂಪತಿಗಳನ್ನು ಬಲಿಪಡೆದ ನಿರುದ್ಯೋಗದ ಖಿನ್ನತೆ!

|
Google Oneindia Kannada News

ಮುಂಬೈ, ಸೆಪ್ಟೆಂಬರ್ 23: ಉದ್ಯೋಗ ಕಳೆದುಕೊಂಡ ಖಿನ್ನತೆಯಿಂದಾಗಿ ದಂಪತಿ ನೇಣಿಗೆ ಶರಣಾದ ಘಟನೆ ನಿನ್ನೆ(ಸೆ. 22) ಮುಂಬೈಯ ಮಲಾಡ್ ಪ್ರದೇಶದಲ್ಲಿ ನಡೆದಿದೆ. ದಂಪತಿಗಳನ್ನು ಧನರಾಜ್ (24) ಮತ್ತು ಕಾಜಲ್(19) ಎಂದು ಗುರುತಿಸಲಾಗಿದ್ದು, ದಂಪತಿಗಳು ಕೆಲವೇ ತಿಂಗಳ ಹಿಂದೆಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು ಎಂಬುದು ತಿಳಿದುಬಂದಿದೆ.

ತೆಲಂಗಾಣ: ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ ತೆಲಂಗಾಣ: ಒಂದೇ ಕುಟುಂಬದ ಆರು ಜನ ಆತ್ಮಹತ್ಯೆ

ಕೆಲವು ತಿಂಗಳ ಹಿಂದೆ ಮದುವೆಯಾಗಿದ್ದ ಧನರಾಜ್ ಇದ್ದಕ್ಕಿದ್ದಂತೆ ಕೆಲಸ ಕಳೆದುಕೊಂದಿದ್ದ. ಅಂದಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಆತ ನಿರುದ್ಯೋಗದಿಂದ ಹೊರಬರಲು ಹರಸಾಹಸ ಪಟ್ಟಿದ್ದ. ಆದರೆ ಸಾಧ್ಯವಾಗದಿದ್ದಾಗ ದಂಪತಿ ನೇಣಿಗೆ ಶರಣಾಗಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

Unemployment kills a couple in Mumbai

ಮೃತದೇಹದ ಬಳಿ ಯಾವುದೇ ಡೆತ್ ನೋಟ್ ಸಿಕ್ಕಿಲ್ಲದ ಕಾರಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

English summary
In a tragic incident, an unemployed couple living in Mumbai's Malad area committed suicide on Sep 22nd evening.The couple ended their lives by hanging from the ceiling of their house at around 8: 30 p.m.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X