ಗೋಪಿನಾಥ್ ಮುಂಡೆ ಸಾವು: ಇದೇನಿದು ಶೋಭಾಡೆ ಸಂಸ್ಕಾರ?
ಮುಂಬೈ, ಜೂನ್ 3: ಕೇಂದ್ರ ಸಚಿವ ಗೋಪಿನಾಥ್ ಮುಂಡೆ (64) ಅವರ ಅಕಾಲಿಕ ಸಾವಿನಿಂದ ದೇಶದ ರಾಜಕೀಯ ನಾಯಕರು ಶೋಕ ಸಾಗರದಲ್ಲಿ ಮುಳುಗಿರುವಾಗ ಶೋಭಾ ಡೆ ಎಂಬ ಖ್ಯಾತ ಲೇಖಕಿ/ ಮಾಜಿ ಪತ್ರಕರ್ತೆ ಗೋಪಿನಾಥ್ ಮುಂಡೆ ಸಾವಿನ ಬಗ್ಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ ಅಪಹಾಸ್ಯ ಮಾಡಿದ್ದಾರೆ.
ಸೂಕ್ಷ್ಮತೆಯನ್ನು ಕಳೆದುಕೊಂಡು ಶೋಭಾ ಡೆ ಅವರು ಕೇಂದ್ರ ಸಚಿವ ಗೋಪಿನಾಥ್ ಮುಂಡೆ ಅವರ ಸಾವಿನ ಬಗ್ಗೆ ಕಂಬನಿಗರೆಯುತ್ತಾ ಹೀಗೆ ಟ್ವೀಟ್ ಮಾಡಿದ್ದಾರೆ: 'ಮುಂಡೆ ಸಾವು ಆಘಾತಕಾರಿ. ಮುಂಡೆ ಕುಟುಂಬಕ್ಕೆ ಕೆಟ್ಟ ದಿನಗಳು ಬಂದಿವೆ' ಎಂದಿದ್ದಾರೆ. (ಕಾರು ಅಪಘಾತದಲ್ಲಿ ಕೇಂದ್ರ ಸಚಿವ ಮುಂಡೆ ಸಾವು)

ಹಿಂದಿನಿಂದಲೂ ವಿವಾದಕ್ಕೀಡಾಗುವುದನ್ನೇ ಕಾಯಕವಾಗಿಸಿಕೊಂಡಿರುವ ಒಂದು ಕಾಲದ ಫ್ಯಾಷನ್ ತಜ್ಞೆ, 66 ವರ್ಷದ ಮುಂಬೈ ಮೂಲದ ಶೋಭಾ ಡೆ (Shobha Rajadhyaksha) ಇದೀಗ ಮುಂಡೆ ಸಾವಿನ ಸಂದರ್ಭದಲ್ಲೂ ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಪಕ್ಷದ ಅಚ್ಚೆ ದಿನ್ ಆ ಗಯಾ (Acche din aa gaya) ಘೋಷ ವಾಕ್ಯವನ್ನು ಅಣಕಿಸುವಂತೆ ಶೋಭಾ ಡೆ ಅವರು ಮುಂಡೆ ಸಾವಿನಿಂದ ಅವರ ಕುಟುಂಬಕ್ಕೆ ಕೆಟ್ಟ ದಿನಗಳು ಬಂದಿವೆ ಎಂದಿದ್ದಾರೆ. ಶೋಭಾ ಡೆ ಅವರ ಈ ಟ್ವೀಟ್ ಬಗ್ಗೆ ವ್ಯಾಪಕ ಟೀಕೆಗಳು ಹರಿದುಬರುತ್ತಿವೆ.
ಶೋಭಾ ಡೆ ಟ್ವೀಟ್ ಹೀಗಿದೆ:
Shocking news about Munde's death. How tragic.R.I.P. Burrey din aa gaye for the family.Deepest condolences.
— Shobhaa De (@DeShobhaa) June 3, 2014 -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications