ವಾಜಪೇಯಿ ನಿಧನದ ಸುದ್ದಿಯನ್ನು ಮುಚ್ಚಿಟ್ಟಿತ್ತು ಬಿಜೆಪಿ: ಶಿವಸೇನೆ
ಮುಂಬೈ, ಆಗಸ್ಟ್ 27: "ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೊದಲೇ ನಿಧನಾರಾಗಿದ್ದರೂ ಅವರ ನಿಧನದ ಸುದ್ದಿಯನ್ನು ಬಿಜೆಪಿ ಬೇಕೆಂದೇ ಮುಚ್ಚಿಟ್ಟಿತ್ತು" ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಸಂಶಯ ವ್ಯಕ್ತಪಡಿಸಿದ್ದಾರೆ.
ಶಿವಸೇನೆ ಮುಖವಾಣಿ 'ಸಾಮ್ನಾ'ದಲ್ಲಿ ಬರೆದ ಸಂಪಾದಕೀಯದಲ್ಲಿ ಈ ರೀತಿ ಬರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
"ಅಟಲ್ ಬಿಹಾರಿ ವಾಜಪೇಯಿ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಗಸ್ಟ್ 12 ಮತ್ತು 13 ರಂದೇ ಅವರ ಆರೋಗ್ಯ ತೀರಾ ಹದಗೆಟ್ಟಿತ್ತು. ಬಹುಶಃ ಅವರು ಮೊದಲೇ ನಿಧನರಾಗಿದ್ದರೂ ಬಿಜೆಪಿ ಅದನ್ನು ಮುಚ್ಚಿತ್ತಿತ್ತು" ಎಂದು ಅವರು ಬಿಜೆಪಿ ಮೇಲೆ ಆರೋಪದ ಸುರಿಮಳೆಗೈದಿದ್ದಾರೆ.

ಅಕಸ್ಮಾತ್ ವಾಜಪೇಯಿ ಅವರ ನಿಧನದ ಸುದ್ದಿಯನ್ನು ಸ್ವಾತಂತ್ರ್ಯ ದಿನ(ಆಗಸ್ಟ್ 15)ಕ್ಕೂ ಮೊದಲೇ ಘೋಷಿಸಿದರೆ, ಪ್ರಧಾನಿ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣ ಮಾಡುವುದ ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಬೇಕೆಂದೇ ಬಿಜೆಪಿ ತಡವಾಗಿ ನಿಧನದ ಸುದ್ದಿಯನ್ನು ಘೋಷಿಸಿದೆ ಎಂದು ಅವರು ದೂರಿದ್ದಾರೆ.
"ಸ್ವರಾಜ್ಯ ಎಂದರೇನು?" ಎಂಬ ಶೀರ್ಷಿಕೆಯು ಅವರ ಲೇಖನ ಇದೀಗ ವಿವಾದ ಸೃಷ್ಟಿಸುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications