ಅಲೋಕ್ ನಾಥ್ ವಿರುದ್ಧ ದೂರು ದಾಖಲಿಸಲಿರುವ ವಿನ್ತಾ ನಂದಾ
ಮುಂಬೈ, ಅಕ್ಟೋಬರ್ 17: ಹಿಂದಿ ನಟ ಅಲೋಕ್ ಅವರ ವಿರುದ್ಧ ಚಿತ್ರ ನಿರ್ಮಾಪಕಿ ಮತ್ತು ಬರಹಗಾರ್ತಿ ವಿನ್ತಾ ನಂದಾ ಅವರು ಮುಂಬೈಯ ಓಶಿವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಿದ್ದಾರೆ.
ಮೀಟೂ ಅಭಿಯಾನದ ಮೂಲಕ ಅಲೋಕ್ ನಾಥ್ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ವಿನ್ತಾ, ಇದೀಗ ಅಧಿಕೃತವಾಗಿ ದೂರು ನೀಡಲಿದ್ದಾರೆ.
ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿರುವ ವಿನ್ತಾ ನಂದಾ ಅವರ ಮೇಲೆ ಈಗಾಗಲೇ 62 ವರ್ಷದ ಅಲೋಕ್ ನಾಥ್ ಸಿವಿಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ, 'ಸಂಸ್ಕಾರಿ' ಎಂದೇ ಕರೆಸಿಕೊಂಡ ಅಲೋಕ್ ನಾಥ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ವಿನ್ತಾ ನಂದಾ ಇತ್ತೀಚೆಗಷ್ಟೇ ಫೇಸ್ ಬುಕ್ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದರು. 19 ವರ್ಷಗಳ ಹಿಂದೆ ನಡೆದ ಘಟನೆಯನ್ನು ಮತ್ತೆ ಸ್ಮರಿಸಿಕೊಂಡಿದ್ದ ವಿನ್ತಾ, ಘಟಣೆಯ ವಿವರನ್ನು ನೀಡಿ, ಅಲೋಕ್ ನಾಥ್ ಅವರ ಮತ್ತೊಂದು ಮುಖವನ್ನು ಪರಿಚಯಿಸುತ್ತಿದ್ದೇನೆ ಎಂದಿದ್ದರು.
ವಿನ್ತಾ ನಂದ ಅವರ ನಂತರ ಮತ್ತೆ ಕೆಲವು ನಟಿಯರು ಅಲೋಕ್ ನಾಥ್ ವಿರುದ್ಧ ದನಿ ಎತ್ತಿದ್ದರು. ಆದರೆ ಇದುವರೆಗೂ ಆನ್ ಲೈನ್ ಅಭಿಯಾನಕ್ಕಷ್ಟೇ ಸೀಮತವಾಗಿದ್ದ ಈ ಹೋರಾಟ ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿ, ಕಾನೂನಾತ್ಮಕ ಪರಿಹಾರವನ್ನು ಬೇಡುತ್ತಿದೆ.
-
Asha Bhosle: ಆಶಾ ಭೋಸ್ಲೆಗೆ 16ನೇ ವರ್ಷದಲ್ಲೇ ಮದುವೆ, 2ನೇ ಮದುವೆಯಲ್ಲೂ ಸಂಕಷ್ಟ - ಕಾರಣವೇನು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications