'ನಾವು ಸಾವರ್ಕರ್ ವಿರೋಧಿಯಲ್ಲ, ಆದರೆ...' ಮೌನ ಮುರಿದ ಮನಮೋಹನ್ ಸಿಂಗ್
ಮುಂಬೈ, ಅಕ್ಟೋಬರ್ 17: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡುವ ಬಿಜೆಪಿ ಪ್ರಣಾಳಿಕೆಯ ಸಂಕಲ್ಪಕ್ಕೆ ಪ್ರತಿಕ್ರಿಯೆ ನೀಡಿದ ಮನಮೋಹನ್ ಸಿಂಗ್, ಸಾವರ್ಕರ್ ಈ ಹೆಗ್ಗಳಿಕೆಗೆ ಸೂಕ್ತರಲ್ಲ ಎಂದಿದ್ದಾರೆ.
"ನಾವು ಸಾವರ್ಕರ್ ಅವರ ವಿರೋಧಿಯಲ್ಲ. ಅವರ ಸಿದ್ಧಾಂತಗಳ ವಿರೋಧಿ. ತಮ್ಮ ಹಿಂದುತ್ವ ಸಿದ್ಧಾಂತವನ್ನು ಎಲ್ಲೆಡೆ ಪ್ರಚಾರ ಮಾಡಲು ಪ್ರಯತ್ನಿಸಿದ ಅವರು ಈ ಗೌರವಕ್ಕೆ ಸೂಕ್ತರಲ್ಲ ಎಂಬುದು ನನ್ನ ಭಾವನೆ" ಎಂದು ಮನಮೋಹನ್ ಸಿಂಗ್ ಹೇಳಿದರು.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪತ್ರಿಕಾ ಘೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡಿದ ಮನಮೋಹನ್ ಸಿಂಗ್, "ನಾವ್ಯಾರೂ ಸಾವರ್ಕರ್ ಅವರ ವಿರೋಧಿಯಲ್ಲ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೇ ಸಾವರ್ಕರ್ ಅವರ ಪೋಸ್ಟಲ್ ಸ್ಟಾಂಪ್ ಬಿಡುಗಡೆ ಮಾಡಿದ್ದನ್ನು ನಾನು ನೆನಪಿಸುತ್ತೇನೆ. ಆದರೆ ಸಾವರ್ಕರ್ ಅವರ ಹಿಂದುತ್ವ ಸಿದ್ಧಾಂತಕ್ಕೆ ನಮ್ಮ ವಿರೋಧ" ಎಂದು ಸಿಂಗ್ ಹೇಳಿದರು.

ಎರಡು ದಿನಗಳ ಹಿಂದೆ ಮಹಾರಾಷ್ಟ್ರ ಚುನಾವನೆಗೆ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಬಿಜೆಪಿ, ವೀರ ಸಾವರ್ಕರ್ ಅವರಿಗೆ ಭಾರತರತ್ನ ನೀಡುವುದನ್ನೂ ಅದರಲ್ಲಿ ಸೇರಿಸಿತ್ತು. ಅದನ್ನು ವಿಪಕ್ಷಗಳು ಬಲವಾಗಿ ವಿರೋಧಿಸಿದ್ದವು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications