ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತೇನೆ: ಮಾಯಾವತಿ ಬದುಕಲ್ಲಿ ಹೊಸ ಟ್ವಿಸ್ಟ್
ನಾಗ್ಪುರ, ಅಕ್ಟೋಬರ್ 14: "ನಾನು ಬಾಬಾಸಾಹೇಬ್ ಅಂಬೇಡ್ಕರ್ ಅವರಂತೆಯೇ ನನ್ನ ಮತವನ್ನು ಬದಲಾಯಿಸಿಕೊಳ್ಳುತ್ತೇನೆ. ಅವರು ಸಾಯುವ ಮುನ್ನ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು. ನಾನೂ ಹಾಗೆಯೇ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುತ್ತೇನೆ. ಆದರೆ ಅದಕ್ಕೆ ಸರಿಯಾದ ಸಮಯ ಬರಬೇಕು" ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದರು.
ಮಹಾರಾಷ್ಟ್ರದಲ್ಲಿ ಇದೇ ಅಕ್ಟೋಬರ್ 21 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಸಲುವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ ಮಾಯಾವತಿ ಈ ವಿಷಯ ತಿಳಿಸಿದರು.

"ಬೆಹನ್ ಜೀ, ಬಾಬಾ ಸಾಹೇಬ್ ಅವರ ಹಾದಿಯಲ್ಲಿ ನಡೆಯುವುದಾದರೆ ಅವರಂತೆಯೇ ಮತಾಂತರಗೊಳ್ಳುತ್ತೀರಾ ಎಂದು ನೀವು ಕೇಳಬಹುದು. ಅದಕ್ಕೆ ನನ್ನ ಉತ್ತರ... ನಾನು ಬೌದ್ಧ ಧರ್ಮದ ಧೀಕ್ಷೆ ತೆಗೆದುಕೊಳ್ಳುತ್ತೇನೆ. ಆದರೆ ಸರಿಯಾದ ಸಮಯ ಬರಬೇಕು. ನಾನು ಬೌದ್ಧ ಮತಕ್ಕೆ ಮತಾಂತರವಾಗುವುದಾದರೆ ಭಾರೀ ಸಂಖ್ಯೆಯ ಜನರೂ ನನ್ನೊಂದಿಗೆ ಬೌದ್ಧ ಧರ್ಮಕ್ಕೆ ಮತಾಂತರವಾಗುತ್ತಾರೆ" ಎಂದು ಮಾಯಾವತಿ ಹೇಳಿದರು.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications