ಜುಂಗ್ವಾಂಗ್: 'ಮಹಾ' ರಾಜಕೀಯದ ಬಗ್ಗೆ ಶಶಿ ತರೂರು ಚೆಸ್ ಪದವೇನು..?
ಮುಂಬೈ, ನವೆಂಬರ್ 27: ಕಾಂಗ್ರೆಸ್ ಸಂಸದ ಶಶಿ ತರೂರು ತಮ್ಮ ರಾಜಕೀಯ ವಿರೋಧಿಗಳಿಗೆ ಟ್ವಿಟ್ಟರ್ ನಲ್ಲಿ ಜಿಂಗರ್ಗಗಳನ್ನು ಬಿಡಲು ಇಷ್ಟಪಡುತ್ತಾರಂತೆ. ಅವರು ಇಂಗ್ಲೀಷ್ ಭಾಷೆಯನ್ನು ಚೆನ್ನಾಗಿ ಅರಿತುಕೊಂಡಿದ್ದರಿಂದ ಆ ಮೂಲಕ ಅತ್ಯಂತ ಸಭ್ಯತೆಯಿಂದ ಟ್ವಿಟ್ಟರ್ ಮೂಲಕ ಕುಟುಕುವ ಹೇಳಿಕೆಗಳನ್ನು ನೀಡುತ್ತಾರೆ. ಸದ್ಯ ಮಹಾರಾಷ್ಟ್ರದಲ್ಲಿ ಅಸ್ತವ್ಯಸ್ತವಾಗಿರುವ ರಾಜಕೀಯ ಪರಿಸ್ಥಿತಿಯನ್ನು ಮತ್ತೊಮ್ಮೆ ಆಳವಾಗಿ ವಿವರಿಸಿದ್ದಾರೆ.
ಮೂರು ಬಾರಿಯ ತಿರುವನಂತಪುರದ ಸಂಸದರಾಗಿರುವ ತರೂರ್, ಈ ಹಿಂದೆ 'ಸ್ನೋಲಿಗೊಸ್ಟರ್' ಎಂಬ ಪದವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ತಾತ್ಕಾಲಿಕವಾಗಿ ಉಪ ಮುಖ್ಯಮಂತ್ರಿಯಾಗಿದ್ದ ಎನ್ಸಿಪಿ ಶಾಸಕ ಅಜಿತ್ ಪವಾರ್ ಅವರನ್ನು ಅಗೆಯಲು ಭಳಸಿದ್ದರು, ಈಗ ಪ್ರಸ್ತುತ ಮಹಾರಾಷ್ಟ್ರದ ಪರಿಸ್ಥಿತಿಯನ್ನು ವಿವರಿಸಲು 'ಜುಗ್ವಾಂಗ್' ಎಂಬ ಪದವನ್ನು ಭಳಸಿದ್ದಾರೆ.
ಬುಧವಾರ ೨೮೮ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದರಿಂದ ಭಾರಿ ಬೆಳವಣಿಗೆಗಳು ಕಂಡುಬಂದವು, ಮತ್ತು ಎಲ್ಲಾ ಕ್ಯಾಮೆರಾಗಳು ಎನ್ಸಿಪಿಯ ಸುಪ್ರೀಯಾ ಸುಳೆ ಅವರ ಕಡೆ ಕೇಂದ್ರೀಕರಿಸಿದ್ದವು. ಅವರ ಸೋದರ ಸಂಬಂಧಿ ಅಜಿತ್ ಪವಾರ್ ಅವರನ್ನು ಅಪ್ಪುಗೆಯೊಂದಿಗೆ ಸಮಾರಂಭಕ್ಕೆ ಸ್ವಾಗತಿಸಿದರು. ಉದ್ಧವ್ ಠಾಕ್ರೆ ನವೆಂಬರ್ 28 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಮಧ್ಯೆ ಶಶಿ ತರೂರು ಅವರ ಪೋಸ್ಟ್ ಟ್ವಿಟ್ಟರ್ ನಲ್ಲಿ ಭಾರಿ ವೈರಲ್ ಆಗಿದೆ. ಇತ್ತೀಚಿಗೆ ಅಮೆಜಾನ್ ಪ್ರೈಮ್ ಸ್ಟ್ಯಾಂಡ್-ಅಪ್ ನಲ್ಲಿ ಹಾಸ್ಯ ವಿಶೇಷ ಕಾರ್ಯಕ್ರಮದಲ್ಲಿ ಕಾಣಸಿಕೊಂಡಿರುವ ಅವರು, ಸಹಸ್ರಾರು ಯುವ ಪ್ರೇಕ್ಷಕರನ್ನು ಸೆಳೆಎದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸದಾ ಕಾಣಿಸಿಕೊಳ್ಳಲು ಅವರು ತಮಾಷೆಯಾಗಿ ಕಾಲೆಳೆಯುವ ತಂತ್ರಗಳನ್ನು ತಿಳಿದುಕೊಂಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications