ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಯಿ ಅಡ್ಡ ಬಂದು ಬೈಕ್ ನಿಂದ ಕೆಳಗೆ ಬಿದ್ದಿದ್ದ ಸವಾರ ಸಾವು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್.29: ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಹೋದಾಗ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಅಂತರಾಷ್ಟ್ರೀಯ ಅಥ್ಲಿಟ್ ಅರ್ಜುನ್ ದೇವಯ್ಯ ಕಾರು ಅಪಘಾತಅಂತರಾಷ್ಟ್ರೀಯ ಅಥ್ಲಿಟ್ ಅರ್ಜುನ್ ದೇವಯ್ಯ ಕಾರು ಅಪಘಾತ

ಕಳೆದ ವಾರ ಮೈಸೂರಿನ ಕೆ.ಆರ್.ಆಸ್ಪತ್ರೆ ವೃತ್ತದ ಬಳಿ ಈ ಬೈಕ್ ಅಪಘಾತ ನಡೆದಿತ್ತು. ಸಾವನ್ನಪ್ಪಿದ ಯುವಕ ಶಾರದಾದೇವಿನಗರ ನಿವಾಸಿ ಹರ್ಷಕುಮಾರ್ ಸಿಂಗ್ ಎಂದು ತಿಳಿದು ಬಂದಿದೆ.

A young man who was injured in a bike accident died today

ಘಟನೆಯ ವಿವರ
ಕಳೆದ ಭಾನುವಾರ (ನ.25) ಮೈಸೂರಿನ ಕೆ.ಆರ್.ಆಸ್ಪತ್ರೆ ವೃತ್ತದ ಸಮೀಪ ನಾಯಿ ಅಡ್ಡಬಂದ ಹಿನ್ನಲೆ ಆಯಾ ತಪ್ಪಿ ಹರ್ಷಕುಮಾರ್ ಸಿಂಗ್ ಕೆಳಗೆ ಬಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹರ್ಷಕುಮಾರ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

 ಬಿಸಿಯೂಟ ಇಲ್ಲದಿದ್ದರೆ ಕನಗನವಾಡಿ ಬಸ್ ಅಪಘಾತದಲ್ಲಿ ಮತ್ತಷ್ಟು ಮಕ್ಕಳು ಬಲಿಯಾಗಬೇಕಿತ್ತು ! ಬಿಸಿಯೂಟ ಇಲ್ಲದಿದ್ದರೆ ಕನಗನವಾಡಿ ಬಸ್ ಅಪಘಾತದಲ್ಲಿ ಮತ್ತಷ್ಟು ಮಕ್ಕಳು ಬಲಿಯಾಗಬೇಕಿತ್ತು !

ಆದರೆ ಚಿಕಿತ್ಸೆ ಫಲಕಾರಿಯಾಗದೆ ಈತ ಇಂದು ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಮೈಸೂರಿನ ದೇವರಾಜ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹರ್ಷ ಕುಮಾರ್ ಸಿಂಗ್ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

English summary
A young man who was injured in a bike accident died today in Mysuru. Incident occurred last week at the KR hospital circle in Mysore.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X