ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುತೂಹಲ ಕೆರಳಿಸಿದ ಅಮಿತ್ ಶಾ-ಮೈಸೂರು ರಾಜವಂಶಸ್ಥರ ಭೇಟಿ

By ಮೈಸೂರು ಪ್ರತಿನಿಧಿ
|
Google Oneindia Kannada News

Recommended Video

ಅಮಿತ್ ಶಾ ಹಾಗು ಮೈಸೂರಿನ ಯುವರಾಜ ಯದುವೀರ್ ಭೇಟಿ ಕೆರಳಿಸಿದ ಕುತೂಹಲ | Oneindia Kannada

ಮೈಸೂರು, ಮಾರ್ಚ್ 30: ಎರಡು ದಿನಗಳ ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮೈಸೂರು ಅರಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಜೊತೆ ಮಾತುಕತೆ ನಡೆಸಿದರು.

ಯದುವೀರ್ ಬಿಜೆಪಿಗೆ ಸೇರುತ್ತಾರಾ? ಇಲ್ಲಿದೆ ಅವರ ಉತ್ತರಯದುವೀರ್ ಬಿಜೆಪಿಗೆ ಸೇರುತ್ತಾರಾ? ಇಲ್ಲಿದೆ ಅವರ ಉತ್ತರ

ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತ ಕುಮಾರ್ ಸೇರಿದಂತೆ 10 ಕ್ಕೂ ಮಂದಿ ಬಿಜೆಪಿ ನಾಯಕರೊಂದಿಗೆ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಕಳೆದ ಕೆಲ ದಿನಗಳಿಂದ ಮಹಾರಾಜ ಯಧುವೀರ್ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಯದುವೀರ್, 'ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಈ ಕುರಿತು ನನ್ನೊಂದಿಗೆ ಯಾರೂ ಚರ್ಚೆ ನಡೆಸಿಲ್ಲ' ಎಂಬ ಹೇಳಿಕೆ ನೀಡುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು.

Amit Shah meets Yaduveer Urs in Mysuru

ಚಿತ್ರಗಳು : ಹತ್ತೂರ ಸುತ್ತುತ್ತಿರುವ ಅಮಿತ್ ಶಾ ಸುತ್ತೂರು ಮಠದಲ್ಲಿ

ಆದರೆ ಇಂದು ಅಮಿತ್ ಶಾ ಖುದ್ದಾಗಿ ಯದುವೀರ್ ಅವರನ್ನು ಭೇಟಿ ಮಾಡಿದ್ದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

Amit Shah meets Yaduveer Urs in Mysuru
English summary
BJP National president Amit Shah, who is in two days tour to Mysuru as a part of his campaign for Karnataka assembly elections 2018, meets Mysuru King Yaduveer Urs on March 30th. Amit shah's new step creates curiousity in state politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X