ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.9ರ ಬಳಿಕ ಮೈತ್ರಿ ಸರ್ಕಾರ ಪತನ : ಮೈಸೂರಿನ ಗುರೂಜಿ ಭವಿಷ್ಯ!

|
Google Oneindia Kannada News

Recommended Video

ಸಮ್ಮಿಶ್ರ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಮೈಸೂರಿನ ಅರ್ಜುನ ಅವಧೂತ ಗುರೂಜಿ | Oneindia Kannada

ಮೈಸೂರು, ಸೆಪ್ಟೆಂಬರ್.16: ನವೆಂಬರ್ 9 ರ ನಂತರ ಕುಮಾರಸ್ವಾಮಿ ಸರ್ಕಾರ ಪತನವಾಗಲಿದೆ. ಜೆಡಿಎಸ್ - ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಮುಂದುವರೆಯವುದಿಲ್ಲ ಎಂದು ಅರ್ಜುನ್ ಅವಧೂತ ಗುರೂಜಿ ಹೇಳಿದ್ದಾರೆ.

ಮೈಸೂರಿನಲ್ಲಿರುವ ಗುರೂಜಿ ಆಶ್ರಮಕ್ಕೆ ಯಡಿಯೂರಪ್ಪ ಭೇಟಿ ಕೊಟ್ಟ ಸಂದರ್ಭದಲ್ಲಿ ಗುರೂಜಿ ಈ ಮಾತುಗಳನ್ನು ನುಡಿದಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಯಡಿಯೂರಪ್ಪ ಕೆಲ ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ : ಕೋಡಿಮಠ ಶ್ರೀಅಧಿಕಾರಕ್ಕಾಗಿ ಮತ್ತೋರ್ವ ಅಣ್ಣ ಹುಟ್ಟಿಕೊಳ್ಳುತ್ತಾನೆ : ಕೋಡಿಮಠ ಶ್ರೀ

ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ರಾಜಕಾರಣ, ರಾಜಕೀಯ ವಿದ್ಯಾಮಾನ, ರಾಜ್ಯದ ಹಾಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ ಕೋಡಿ ಮಠ ಶೀಗಳು ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದರು.

Arjun Avadhuta Guruji Said Kumaraswamy government will come-down after November 9

ಈ ಕುರಿತು ಮಾಧ್ಯಮಗಳಿಗೆ ತಮ್ಮ ಭವಿಷ್ಯವನ್ನು ಹೇಳಿದ್ದ ಕೋಡಿ ಮಠ ಶ್ರೀಗಳು, ರಾಜ್ಯ ಸರ್ಕಾರಕ್ಕೆ ಸಹೋದರರಿಂದ ಕಂಟಕ ಒದಗಿ ಬರಲಿದೆ. ಬೆಳಗಾವಿ ಜಾರಕಿಹೋಳಿ ಸಹೋದರರ ಬಳಿಕ ಸರ್ಕಾರಕ್ಕೆ ಮತ್ತೋರ್ವ ಸಹೋದರು ಕಂಟಕವಾಗಲಿದ್ದಾರೆ.

 ನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯ ನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯ

ಮುಂಬರುವ ನವೆಂಬರ್ ವರೆಗೆ ರಾಜಕೀಯ ವಿಪ್ಲವ ಮುಂದುವರೆಯಲಿದೆ. ದೇಶದಲ್ಲಿ ಪ್ರಾಕೃತಿಕ ವಿಕೋಪ ಮುಂದುವರೆಯಲಿದೆ. ಭೂ ಕಂಪನದ, ಜೊತೆಗೆ ದೊಡ್ಡ ದೊಡ್ಡ ನಗರಗಳೂ ಕಂಪಿಸಲಿವೆ. ಸಾವು ನೋವುಗಳ ಸರಣಿ ಮುಂದುವರೆಯಲಿದೆ ಎಂದು ಕೋಡಿ ಮಠ ಶ್ರೀಗಳು ಭವಿಷ್ಯ ನುಡಿದಿದ್ದರು.

English summary
Arjun Avadhuta Guruji Said that Kumaraswamy government will come-down after November 9. JDS - Congress-led coalition government will not continue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X