ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲಮನ್ನಾ ಬಗ್ಗೆ ಊಹಾಪೋಹ ನಂಬಬೇಡಿ: ಕುಮಾರಸ್ವಾಮಿ

By Manjunatha
|
Google Oneindia Kannada News

ಮೈಸೂರು, ಮೇ 23: ಸಾಲಮನ್ನಾ ಬಗ್ಗೆ ಊಹಾಪೋಹದ ಮಾತುಗಳನ್ನು ರೈತರು ನಂಬಬೇಡಿ, ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ಧನಾತ್ಮಕ ನಿರ್ಣಯ ಕೈಗೊಳ್ಳುತ್ತೇವೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

LIVE: ಎಚ್ ಡಿ ಕುಮಾರಸ್ವಾಮಿ ಪದಗ್ರಹಣಕ್ಕೆ ಸಕಲ ಸಿದ್ಧತೆ LIVE: ಎಚ್ ಡಿ ಕುಮಾರಸ್ವಾಮಿ ಪದಗ್ರಹಣಕ್ಕೆ ಸಕಲ ಸಿದ್ಧತೆ

ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನನ್ನ ಯೋಜನೆ ಬೇರೆ ಇದೆ, ಆರ್ಥಿಕ ತಜ್ಞರ ಚಿಂತನೆ ಬೇರೆ ಇದೆ, ಹಾಗಾಗಿ ಚರ್ಚಿಸಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

ಸಿಎಂ ಆಗುತ್ತಿರುವುದು ಸಂಪೂರ್ಣ ತೃಪ್ತಿ ತಂದಿಲ್ಲ: ಕುಮಾರಸ್ವಾಮಿ ಸಿಎಂ ಆಗುತ್ತಿರುವುದು ಸಂಪೂರ್ಣ ತೃಪ್ತಿ ತಂದಿಲ್ಲ: ಕುಮಾರಸ್ವಾಮಿ

ರಾಜ್ಯದ ರೈತರ ಹಿತ ಕಾಪಾಡಿಯೇ ಸಿದ್ದ ಎಂದು ಭರವಸೆ ನೀಡಿದ ಅವರು, ಇಸ್ರೇಲ್‌ಗಿಂತಲೂ ಉತ್ತಮ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಅಳವಡಿಸುವುದಾಗಿ ಅವರು ಹೇಳಿದರು.

Do not believe fake news about farmers loan waiver: HDK

ಮತ್ತೆ ಜನತಾದರ್ಶನ ಪ್ರಾರಂಭ ಮಾಡುವುದಾಗಿ ಹೇಳಿದ ಅವರು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದಲೇ ಜನರು ನನ್ನನ್ನು ಭೇಟಿ ಆಗಬಹುದು ಅದಕ್ಕೆ ಪೂರ್ವಾನುಮತಿಯ ಅವಕಾಶವೂ ಇಲ್ಲ ಎಂದರು, ಗ್ರಾಮ ವಾಸ್ಥವ್ಯ ಮಾಡುವುದಾಗಿಯೂ ಅವರು ಹೇಳಿದರು.

English summary
HD Kumaraswamy said farmers do not believe fake news about farmers loan waiver. Should we will come to positive conclusion about the farmers loan waiver.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X