ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡ ಸಮ್ಮೇಳನದ ಪ್ರತಿನಿಧಿಗಳಿಗೆ ಉಚಿತ ಮೃಗಾಲಯ ನೋಡುವ ಭಾಗ್ಯ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 24 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 83ನೇ ಸಾಹಿತ್ಯ ಸಮ್ಮೇಳನಕ್ಕೆ ಹೆಸರು ನೋಂದಾಯಿಸಿದವರಿಗೆ ಚಾಮರಾಜೇಂದ್ರ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

ಮೈಸೂರು ಝೂ ಗೆ 125 ವರ್ಷದ ಸಂಭ್ರಮಮೈಸೂರು ಝೂ ಗೆ 125 ವರ್ಷದ ಸಂಭ್ರಮ

ಮೈಸೂರು ಮೃಗಾಲಯದ 125ನೇ ವರ್ಷಾಚರಣೆ ನಡೆಸಲಾಗುತ್ತಿದೆ. ಇದೇ ವೇಳೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವೂ ನಡೆಯುತ್ತಿದೆ. ಇದರಿಂದ ಕನ್ನಡ ಸಮ್ಮೇಳನಕ್ಕೆ ಹೆಸರು ನೋಂದಾಯಿಸಿರುವ ಕನ್ನಡಾಭಿಮಾನಿಗಳು, ಸಾಹಿತಿ, ಕವಿಗಳು, ಲೇಖಕರು ಭಾಗವಹಿಸುತ್ತಿರುವ ಎಲ್ಲರಿಗೂ ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ 24ರಿಂದ 26ರವರೆಗೆ ಉಚಿತ ಪ್ರವೇಶ ಕಲ್ಪಿಸಿಕೊಡಲಾಗಿದೆ.

ಚಿತ್ರಗಳು : ಸಾಂಸ್ಕೃತಿಕ ನಗರಿಯಲ್ಲಿ ಅಕ್ಷರ ಜಾತ್ರೆ

Free entry to Mysuru zoo who registered a name for Kannada Sahitya Sammelana

ಈ ಕುರಿತು ಮಾತನಾಡಿರುವ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಗೆ ವೀರೆಶ್ ಅವರು ಕನ್ನಡದ ಹಬ್ಬ ಮೈಸೂರಿನಲ್ಲಿ ನಡೆಯುತ್ತಿರುವುದು ಸಂತಸ ತಂದಿದ್ದು, ಈ ಹಿನ್ನಲೆಯಲ್ಲಿ ಸಾಹಿತ್ಯಾಸಕ್ತರಿಗೆ ಮೃಗಾಲಯದೊಳಗೆ ವಿಶೇಷ ಉಚಿತ ಪ್ರವೇಶ ಸೌಲಭ್ಯ ಕಲ್ಪಿಸಾಗಿದೆ.

ಮೈಸೂರು ಜಿಲ್ಲೆಯೊಳಗಿನ ಪ್ರೇಕ್ಷಣೀಯ ಸ್ಥಳಗಳಿವುಮೈಸೂರು ಜಿಲ್ಲೆಯೊಳಗಿನ ಪ್ರೇಕ್ಷಣೀಯ ಸ್ಥಳಗಳಿವು

ಆಸಕ್ತರು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಉಚಿತವಾಗಿ ಮೃಗಾಲಯವನ್ನು ಕಣ್ತುಂಬಿಕೊಳ್ಳುಬಹುದು ಎಂದು ಹೇಳಿದ್ದಾರೆ.

English summary
Free entry to Sri Chamarajendra Zoological Garden from November 24 to 26 who registered a name for 83rd Kannada Sahitya Sammelana for 125th year anniversary of the zoo.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X