ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

6 ದಿನಗಳ ಧರಣಿ ಕೈ ಬಿಟ್ಟ ಜೆಡಿಎಸ್ ಕಾರ್ಯಕರ್ತರು

By Yashaswini
|
Google Oneindia Kannada News

ಮೈಸೂರಿ, ಜುಲೈ 30: ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆಸುತ್ತಿದ್ದ ಅಹೋರಾತ್ರಿ ಧರಣಿಯನ್ನು ಜೆಡಿಎಸ್ ಪ್ರತಿಭಟನಾಕಾರರು ಕಳೆದ ರಾತ್ರಿ ಕೈ ಬಿಟ್ಟಿದ್ದಾರೆ.

ಮೈಸೂರಿನಲ್ಲಿ 6ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ನಾಯಕರ ಪ್ರತಿಭಟನೆಮೈಸೂರಿನಲ್ಲಿ 6ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ನಾಯಕರ ಪ್ರತಿಭಟನೆ

ನಾಲೆಗಳಿಗೆ ನೀರು ಹರಿಸುವ ಸಂಬಂಧ ಆಗಸ್ಟ್‌ 5 ರಂದು ಸರ್ವ ಪಕ್ಷ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ ಹಿನ್ನೆಲೆಯಲ್ಲಿ 6 ದಿನಗಳ ನಂತರ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ.

JDS activists drops their protest after Siddaramaiah promise in Mysuru

ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಆಗ್ರಹಿಸಿ ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿ ಶಾಸಕ ಸಾ.ರಾ ಮಹೇಶ್ ನೇತೃತ್ವದಲ್ಲಿ ನಡೆಯುತ್ತಿದ್ದ ಧರಣಿ ಶನಿವಾರ ಆರನೇ ದಿನಕ್ಕೆ ಕಾಲಿಟ್ಟಿತ್ತು. ಇದೇ ವೇಳೆ ಆಗಸ್ಟ್ 5 ರಂದು ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಭರವಸೆಗೆ ಸ್ಪಂದಿಸಿ ಅಹೋರಾತ್ರಿ ಧರಣಿ ನಿಲ್ಲಿಸಿದ್ದಾರೆ

English summary
JDS protesters have left the overnight dharna on the Kada office premises of Mysuru demanding water for the lakes. Protesters withdrawing the protest after Chief Minister Siddaramaiah promised to convene a meeting on August 5 in connection with the water supply to the tunnel.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X