ಮೈಸೂರಿನಲ್ಲಿ ಆರಂಭವಾಗಿದೆ ಮಾವು ಮೇಳ
ಒಂದೇ ಸೂರಿನಡಿಯಲ್ಲಿ ವಿವಿಧ ರೀತಿಯ ಮಾವುಗಳನ್ನು ಸವಿಯುವ ಅವಕಾಶ ನಮ್ಮ ಸಾಂಸ್ಕೃತಿಕ ನಗರಿಯ ಮಂದಿಗೂ ಒದಗಿಬಂದಿದೆ. ನಿನ್ನೆ ಮೈಸೂರಿನ ಎಪಿಎಂಸಿ ಸಹಯೋಗದಲ್ಲಿ ಬಂಬೂ ಬಜಾರಿನ ಮಾರುಕಟ್ಟೆಯಲ್ಲಿ ಮಾವು ಮೇಳ ನಡೆಯುತ್ತಿದೆ.
ಮೈಸೂರು, ಮೇ 10 : ರಾಜ್ಯಾದ್ಯಂತ ಆವರಿಸಿದ್ದ ಬರಗಾಲದ ಪರಿಣಾಮ ಈ ಭಾರಿಯ ಮಾವಿನ ಫಸಲಿಗೂ ತಟ್ಟಿತ್ತು. ಹೀಗಾಗಿ ಮಾರುಕಟ್ಟೆಗೆ ಮಾವು ಪ್ರವೇಶಿಸುವುದು ಕೊಂಚ ತಡವಾಗಿತ್ತು. ಆದ್ರೆ ಇದೀಗ ಒಂದೇ ಸೂರಿನಡಿಯಲ್ಲಿ ವಿವಿಧ ರೀತಿಯ ಮಾವುಗಳನ್ನು ಸವಿಯುವ ಅವಕಾಶ ನಮ್ಮ ಸಾಂಸ್ಕೃತಿಕ ನಗರಿಯ ಮಂದಿಗೂ ಒದಗಿಬಂದಿದೆ.
ನಿನ್ನೆ (ಮೇ 11)ಯಿಂದ ಮೈಸೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಬಂಬೂ ಬಜಾರಿನ ಮಾರುಕಟ್ಟೆಯಲ್ಲಿ ಮಾವು ಮೇಳಕ್ಕೆ ಚಾಲನೆ ನೀಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ರಿಯಾಯಿತಿ ದರದಲ್ಲಿ ಒಂದು ತಿಂಗಳ ಕಾಲ ತಲುಪಿಸುವ ಉದ್ದೇಶವನ್ನು ಮೇಳ ಹೊಂದಿದೆ. ಗ್ರಾಹಕರ ಹಿತದೃಷ್ಟಿಗಾಗಿ 40ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ.[ಮೈಸೂರಿನಲ್ಲಿ ಎಸ್ ವಿವೈಎಂ ನಿಂದ ಇಟಿ-17 ಎಂಬ ವಿಶಿಷ್ಟ ಕಾರ್ಯಕ್ರಮ]

ಮಾವಿನ ಕಾಯಿಯನ್ನು ಕೃತಕವಾಗಿ ಹಣ್ಣು ಮಾಡಲು ಬಳಸುವ ರಾಸಾಯನಿಕಗಳ ದುಷ್ಪರಿಣಾಮಗಳ ಬಗ್ಗೆಯೂ ಮೇಳದಲ್ಲಿ ಮಾಹಿತಿ ನೀಡಲಾಗುತ್ತದೆ.[ನಾಡದೇವತೆಯ ವರ್ಧಂತಿಗೆ ತಯಾರಾಗುತ್ತಿದೆ ಸಾಂಸ್ಕೃತಿಕ ನಗರಿ]

ಮೇಳದಲ್ಲಿ ದೊರೆಯಬಹುದಾದ ಹಣ್ಣುಗಳು
ಮಾವು ಮೇಳದಲ್ಲಿ ಹೆಚ್ಚಾಗಿ ಬೇನಿಶಾ, ತೋತಾಪುರಿ, ರಸಪೂರಿ, ಕೇಸರ್, ಮಲ್ಲಿಕಾ, ಮಲ್ಗೋವಾ, ಆಪೂಸು, ಖಾದರ, ಪುನಾಸ್, ಆಮ್ಲೆಟ್, ಸುವರ್ಣರೇಖಾ, ಚಿನ್ನರಸ, ಪೆದ್ದರಸ, ಲಡ್ಡು ಮುಂತಾದ ತಳಿಯ ಹಣ್ಣುಗಳು ಲಭ್ಯವಾಗಲಿವೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ತಲುಪಿಸುವ ಉದ್ದೇಶ ಹೊಂದಿದ ಈ ಮಾವು ಮೇಳ ಸರ್ವರಿಗೂ ಪ್ರಯೋಜನಕಾರಿಯಾಗಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications