ಮೈಸೂರಿನಲ್ಲಿ ಆರಂಭವಾಗಿದೆ ಮಾವು ಮೇಳ
ಒಂದೇ ಸೂರಿನಡಿಯಲ್ಲಿ ವಿವಿಧ ರೀತಿಯ ಮಾವುಗಳನ್ನು ಸವಿಯುವ ಅವಕಾಶ ನಮ್ಮ ಸಾಂಸ್ಕೃತಿಕ ನಗರಿಯ ಮಂದಿಗೂ ಒದಗಿಬಂದಿದೆ. ನಿನ್ನೆ ಮೈಸೂರಿನ ಎಪಿಎಂಸಿ ಸಹಯೋಗದಲ್ಲಿ ಬಂಬೂ ಬಜಾರಿನ ಮಾರುಕಟ್ಟೆಯಲ್ಲಿ ಮಾವು ಮೇಳ ನಡೆಯುತ್ತಿದೆ.
ಮೈಸೂರು, ಮೇ 10 : ರಾಜ್ಯಾದ್ಯಂತ ಆವರಿಸಿದ್ದ ಬರಗಾಲದ ಪರಿಣಾಮ ಈ ಭಾರಿಯ ಮಾವಿನ ಫಸಲಿಗೂ ತಟ್ಟಿತ್ತು. ಹೀಗಾಗಿ ಮಾರುಕಟ್ಟೆಗೆ ಮಾವು ಪ್ರವೇಶಿಸುವುದು ಕೊಂಚ ತಡವಾಗಿತ್ತು. ಆದ್ರೆ ಇದೀಗ ಒಂದೇ ಸೂರಿನಡಿಯಲ್ಲಿ ವಿವಿಧ ರೀತಿಯ ಮಾವುಗಳನ್ನು ಸವಿಯುವ ಅವಕಾಶ ನಮ್ಮ ಸಾಂಸ್ಕೃತಿಕ ನಗರಿಯ ಮಂದಿಗೂ ಒದಗಿಬಂದಿದೆ.
ನಿನ್ನೆ (ಮೇ 11)ಯಿಂದ ಮೈಸೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ಬಂಬೂ ಬಜಾರಿನ ಮಾರುಕಟ್ಟೆಯಲ್ಲಿ ಮಾವು ಮೇಳಕ್ಕೆ ಚಾಲನೆ ನೀಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ವಿವಿಧ ತಳಿಯ ಮಾವಿನ ಹಣ್ಣುಗಳನ್ನು ರಿಯಾಯಿತಿ ದರದಲ್ಲಿ ಒಂದು ತಿಂಗಳ ಕಾಲ ತಲುಪಿಸುವ ಉದ್ದೇಶವನ್ನು ಮೇಳ ಹೊಂದಿದೆ. ಗ್ರಾಹಕರ ಹಿತದೃಷ್ಟಿಗಾಗಿ 40ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗಿದೆ.[ಮೈಸೂರಿನಲ್ಲಿ ಎಸ್ ವಿವೈಎಂ ನಿಂದ ಇಟಿ-17 ಎಂಬ ವಿಶಿಷ್ಟ ಕಾರ್ಯಕ್ರಮ]

ಮಾವಿನ ಕಾಯಿಯನ್ನು ಕೃತಕವಾಗಿ ಹಣ್ಣು ಮಾಡಲು ಬಳಸುವ ರಾಸಾಯನಿಕಗಳ ದುಷ್ಪರಿಣಾಮಗಳ ಬಗ್ಗೆಯೂ ಮೇಳದಲ್ಲಿ ಮಾಹಿತಿ ನೀಡಲಾಗುತ್ತದೆ.[ನಾಡದೇವತೆಯ ವರ್ಧಂತಿಗೆ ತಯಾರಾಗುತ್ತಿದೆ ಸಾಂಸ್ಕೃತಿಕ ನಗರಿ]

ಮೇಳದಲ್ಲಿ ದೊರೆಯಬಹುದಾದ ಹಣ್ಣುಗಳು
ಮಾವು ಮೇಳದಲ್ಲಿ ಹೆಚ್ಚಾಗಿ ಬೇನಿಶಾ, ತೋತಾಪುರಿ, ರಸಪೂರಿ, ಕೇಸರ್, ಮಲ್ಲಿಕಾ, ಮಲ್ಗೋವಾ, ಆಪೂಸು, ಖಾದರ, ಪುನಾಸ್, ಆಮ್ಲೆಟ್, ಸುವರ್ಣರೇಖಾ, ಚಿನ್ನರಸ, ಪೆದ್ದರಸ, ಲಡ್ಡು ಮುಂತಾದ ತಳಿಯ ಹಣ್ಣುಗಳು ಲಭ್ಯವಾಗಲಿವೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವಿನ ಹಣ್ಣುಗಳನ್ನು ತಲುಪಿಸುವ ಉದ್ದೇಶ ಹೊಂದಿದ ಈ ಮಾವು ಮೇಳ ಸರ್ವರಿಗೂ ಪ್ರಯೋಜನಕಾರಿಯಾಗಲಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications