ನಂಜನಗೂಡಿನಲ್ಲಿ ಲಿಂಗಾಯತ, ದಲಿತ ಮತಗಳ ಹಿಡಿತ ಯಾರಿಗೆ?
ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಉಪ ಚುನಾವಣೆಯಲ್ಲಿ ಜಾತಿವಾರು ಮತಗಳ ವಿಭಜನೆ ಹೇಗಿದೆ? ಬಿಜೆಪಿ ಹೆಣೆದಿರುವ ತಂತ್ರಗಳೇನು? ಸಿದ್ದರಾಮಯ್ಯ ಅವರ ಪ್ರತಿತಂತ್ರವೇನು? ಮುಂದೆ ಓದಿ...
ಮೈಸೂರು, ಮಾರ್ಚ್ 23: ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ನಂಜನಗೂಡು ಉಪ ಚುನಾವಣೆಯಲ್ಲಿ ಜಾತಿವಾರು ಮತಗಳ ವಿಭಜನೆ ಹೇಗಿದೆ? ಬಿಜೆಪಿ ಹೆಣೆದಿರುವ ತಂತ್ರಗಳೇನು? ಸಿದ್ದರಾಮಯ್ಯ ಅವರ ಪ್ರತಿತಂತ್ರವೇನು? ಕಾಂಗ್ರೆಸ್ ತೊರೆದು ಬಿಜಿ ಅಭ್ಯರ್ಥಿಯಾಗಿರುವ ಶ್ರೀನಿವಾಸ್ ಪ್ರಸಾದ್ ರನ್ನು ಮಣಿಸಲು ಸಿಎಂ ಸಿದ್ದರಾಮಯ್ಯ ಯಾವ ರೀತಿ ಸಿದ್ದರಾಗಿದ್ದಾರೆ? ಮುಂದೆ ಓದಿ...
ಸದ್ಯಕ್ಕೆ ಬಂದಿರುವ ಮಾಹಿತಿಯಂತೆ ಮತದಾರರ ಒಲವು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರತ್ತ ತಿರುಗಿದೆ. ಕಾಂಗ್ರೆಸ್ಸಿನ ಕಳಲೆ ಕೇಶವಮೂರ್ತಿ ಅವರನ್ನು ಸುಲಭವಾಗಿ ಸೋಲಿಸುವ ನಿರೀಕ್ಷೆ ಇದೆ.[ನಂಜನಗೂಡಿನಲ್ಲಿ ಲಿಂಗಾಯತ, ದಲಿತ ಮತಗಳ ಹಿಡಿತ ಯಾರಿಗೆ?]

ಜಾತಿವಾರು ಲೆಕ್ಕಾಚಾರದಲ್ಲಿ ಲಿಂಗಾಯತ ಹಾಗೂ ದಲಿತ ಮತಗಳು ಈ ಭಾಗದಲ್ಲಿ ಅಧಿಕವಾಗಿದ್ದು, ಅರ್ಧದಷ್ಟು ಮತಪಾಲು ಹೊಂದಿವೆ. ಶ್ರೀನಿವಾಸ್ ಪ್ರಸಾದ್ ಅವರಿಗೆ ದಲಿತ ಮತಗಳು ಸಹಜವಾಗಿ ಒಲಿದು ಬರಲಿದ್ದು, ಲಿಂಗಾಯತ ಮತಗಳನ್ನು ಸೆಳೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಪ್ರಚಾರ ಆರಂಭಿಸಿದ್ದಾರೆ.[ನಂಜನಗೂಡು ಉಪಚುನಾವಣಾ: ಅಕ್ರಮ ಮದ್ಯ ವಶ]
ಆದರೆ, 1993ರ ಬದನವಾಳು ದಲಿತ ಪ್ರಕರಣ ಈಗ ಬಿಜೆಪಿಗೆ ತಲೆನೋವಾಗಿದೆ. ಈ ಕೇಸಿನಲ್ಲಿ ಅರೋಪಿಗಳಾಗಿರುವವರೆಲ್ಲ ಲಿಂಗಾಯತರಾಗಿದ್ದು, ಅನೇಕರು ಈಗ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications