ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ವಿಮಾನಯಾನ ಆರಂಭಿಸಲು ಪ್ರತಾಪ್ ಸಿಂಹ ಮನವಿ

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಿದರು.

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಏಪ್ರಿಲ್ 10: ಮೈಸೂರಿನಲ್ಲಿ ಶೀಘ್ರದಲ್ಲೇ ವಿಮಾನಯಾನ ಪುನರಾರಂಭಿಸುವಂತೆ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವರಿಗೆ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದ್ದಾರೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೋಮವಾರ ಕೇಂದ್ರ ವಿಮಾನಯಾನ ರಾಜ್ಯ ಖಾತೆ ಸಚಿವ ಜಯಂತ್ ಸಿನ್ಹಾ ಅವರನ್ನು ಭೇಟಿಯಾಗಿ ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವಂತೆ ಮನವಿ ಸಲ್ಲಿಸಿದರು.[ಅಪ್ರಾಪ್ತನನ್ನು ವರಿಸಿದ 24ರ ಯುವತಿ : ಠಾಣೆಯ ಮೆಟ್ಟಿಲೇರಿದ ಪ್ರಕರಣ]

Pratap Simha urged minister to start flight service to Mysuru

ಅಷ್ಟೇ ಅಲ್ಲದೇ ಮೈಸೂರಿನ ಪ್ರವಾಸೋದ್ಯಮ ಮತ್ತು ಉದ್ದಿಮೆಯನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ವಿಮಾನಯಾನ ಸಂಚಾರ ಅವಶ್ಯಕತೆಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದಕ್ಕೆ ಸ್ಪಂದಿಸಿರುವ ಸಚಿವರು ಮೈಸೂರಿಗೆ ಶೀಘ್ರದಲ್ಲೇ ವಿಮಾನಯಾನವನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿದ್ದಾರೆ.[ನಂಜನಗೂಡು ಉಪಚುನಾವಣೆ: ದಾಖಲೆಯ ಶೇ.77 ಮತದಾನ]

English summary
Mysuru – Kodagu parliament member Pratap Simha met Union Minister for Civil Aviation Jayanth Sinha, given memorendum and urged to start flight serive to Mysuru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X