ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದೇವಪ್ಪ ಪತ್ರ ಸುನೀಲ್ ಗೆ ಮತ್ತೆ ಶುರು ಸಂಕಟ?

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 13: ಅಕ್ರಮ ಮರಳು ಸಾಗಾಣಿಕೆಗೆ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪುತ್ರನ ತಲೆಯ ಮೇಲೆ ಸಂಕಷ್ಟದ ತೂಗುಗತ್ತಿ ನೇತಾಡುವ ಸಂಭವವಿದೆ.

ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಹದೇವಪ್ಪ ಚಿತ್ತ ನಂಜನಗೂಡಿನ ಮೇಲೆ?!ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟ ಮಹದೇವಪ್ಪ ಚಿತ್ತ ನಂಜನಗೂಡಿನ ಮೇಲೆ?!

ಸಾಕಷ್ಟು ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಹೊಸ ಆದೇಶ ನೀಡಿದೆ. ನ್ಯಾಯಾಧೀಶ ಸುಧೀಂದ್ರ ನಾಥ್ ಆದೇಶ ಹೊರಡಿಸಿದ್ದಾರೆ, ಸುನಿಲ್ ಬೋಸ್ ಆರೋಪಿ ಎಂದು ಹೇಳಲಾಗಿದೆ. ರಾಜು ಈ ಪ್ರಕರಣದ 2ನೇ ಆರೋಪಿಯಾಗಿದ್ದಾರೆ.

Sand Mafia: Court orders probe against Sunil Bose

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಅಲ್ಫೋನ್ಸಿಸ್ ಗೆ ಮರಳು ಗುತ್ತಿಗೆದಾರನಿಂದ ಲಂಚ ಪಡೆಯುವಂತೆ ಸುನಿಲ್ ಬೋಸ್ ಒತ್ತಡ ಹಾಕಿದ್ದ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ಸಂದರ್ಭ ತಪ್ಪೊಪ್ಪಿಕೊಂಡು ಸುನಿಲ್ ಬೋಸ್ ವಿರುದ್ದ ಅಲ್ಫೋನ್ಸಿಸ್ ಲಿಖಿತ ದೂರು ದಾಖಲಿಸಿದ್ದ. ಸುನಿಲ್ ಬೋಸ್ ಕೋರ್ಟ್ ಹಾಜರಾಗಿ ವಿಚಾರಣೆ ಎದುರಿಸುವಂತೆ ಕೋರ್ಟ್ ಆದೇಶಿಸಿದೆ.

English summary
Sunil Bose, son of District In-charge Minister Dr H C Mahadevappa, is again facing trouble in connection with the illigal sand mafia and alleged graft charges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X