ಜೂ. 4ರಂದು ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಆತ್ಮಕಥೆ ಪುಸ್ತಕ ಬಿಡುಗಡೆ

ಮೈಸೂರು, ಜೂನ್ 02 : "ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಆತ್ಮಕಥೆ ಪುಸ್ತಕವನ್ನು ಜೂನ್ 4ರಂದು ಲೋಕಾರ್ಪಣೆ ಮಾಡಲಾಗುತ್ತದೆ" ಎಂದು ಇತಿಹಾಸ ತಜ್ಞ ಪ್ರೊ. ಪಿ.ವಿ. ನಂಜರಾಜ ಅರಸ್ ತಿಳಿಸಿದರು.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಇತಿಹಾಸ ತಜ್ಞ ಪ್ರೊ. ಪಿ.ವಿ. ನಂಜರಾಜ ಅರಸ್, "ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಪುಸ್ತಕ ಲೋಕಾರ್ಪಣೆ ಮಾಡುವರು.

ಕನ್ನಂಬಾಡಿ ಕಟ್ಟೆ ಕಟ್ಟಿದ್ದು ಸರ್.ಎಂ. ವಿಶ್ವೇಶ್ವರಯ್ಯ ಅಲ್ಲ ಎಂಬುದನ್ನು ನಿರೂಪಿಸುವ ಪುಸ್ತಕವಿದು. ಇದಕ್ಕಾಗಿ ಹಲವಾರು ದಾಖಲೆಗಳ ಸಮೇತ ಪುಸ್ತಕ ಬರೆದಿದ್ದೇನೆ ಎಂದರು.

Truth behind the construction of KRS dam book released on June 4 in Mysuru

ಕನ್ನಂಬಾಡಿ ಕಟ್ಟೆ ಕಟ್ಟಿದ್ದು ಸರ್.ಎಂ. ವಿಶ್ವೇಶ್ವರಯ್ಯ ಅಲ್ಲ ಎಂಬುದನ್ನು ನಿರೂಪಿಸುವ ಪುಸ್ತಕವಿದು. ಇದಕ್ಕಾಗಿ ಹಲವಾರು ದಾಖಲೆಗಳ ಸಮೇತ ಪುಸ್ತಕ ಬರೆದಿದ್ದೇನೆ. ಕೆ.ಆರ್.ಎಸ್. ಡ್ಯಾಂ ನಿರ್ಮಾಣ ಮಾಡಿದ್ದು ವಿಶ್ವೇಶ್ವರಯ್ಯ ಎಂಬ ತಪ್ಪು ಭಾವನೆ ಜನರಲ್ಲಿದೆ.

ಆದರೆ. ಈ ಪುಸ್ತಕದಲ್ಲಿ ಅದರ ಸತ್ಯಾನ್ವೇಷಣೆಯಿದೆ. ಇತಿಹಾಸವನ್ನು ತಿರುಚಿ ಡ್ಯಾಂ ನಿರ್ಮಾಣದ ಕಥೆ ಕಟ್ಟಲಾಗಿತ್ತು, ಆದರೆ, ಕನ್ನಂಬಾಡಿ ಆತ್ಮಕಥೆಯಲ್ಲಿ ಸತ್ಯವನ್ನು ತೆರೆದಿಟ್ಟೆದ್ದೇನೆ ಎಂದು ನಂಜರಾಜ್ ಅರಸ್ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+