ಜೂ. 4ರಂದು ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಆತ್ಮಕಥೆ ಪುಸ್ತಕ ಬಿಡುಗಡೆ
ಮೈಸೂರು, ಜೂನ್ 02 : "ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಆತ್ಮಕಥೆ ಪುಸ್ತಕವನ್ನು ಜೂನ್ 4ರಂದು ಲೋಕಾರ್ಪಣೆ ಮಾಡಲಾಗುತ್ತದೆ" ಎಂದು ಇತಿಹಾಸ ತಜ್ಞ ಪ್ರೊ. ಪಿ.ವಿ. ನಂಜರಾಜ ಅರಸ್ ತಿಳಿಸಿದರು.
ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಇತಿಹಾಸ ತಜ್ಞ ಪ್ರೊ. ಪಿ.ವಿ. ನಂಜರಾಜ ಅರಸ್, "ರಾಣಿ ಬಹದ್ದೂರ್ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ನಾನು ಕನ್ನಂಬಾಡಿ ಕಟ್ಟೆ-ಹೀಗೊಂದು ಪುಸ್ತಕ ಲೋಕಾರ್ಪಣೆ ಮಾಡುವರು.
ಕನ್ನಂಬಾಡಿ ಕಟ್ಟೆ ಕಟ್ಟಿದ್ದು ಸರ್.ಎಂ. ವಿಶ್ವೇಶ್ವರಯ್ಯ ಅಲ್ಲ ಎಂಬುದನ್ನು ನಿರೂಪಿಸುವ ಪುಸ್ತಕವಿದು. ಇದಕ್ಕಾಗಿ ಹಲವಾರು ದಾಖಲೆಗಳ ಸಮೇತ ಪುಸ್ತಕ ಬರೆದಿದ್ದೇನೆ ಎಂದರು.

ಕನ್ನಂಬಾಡಿ ಕಟ್ಟೆ ಕಟ್ಟಿದ್ದು ಸರ್.ಎಂ. ವಿಶ್ವೇಶ್ವರಯ್ಯ ಅಲ್ಲ ಎಂಬುದನ್ನು ನಿರೂಪಿಸುವ ಪುಸ್ತಕವಿದು. ಇದಕ್ಕಾಗಿ ಹಲವಾರು ದಾಖಲೆಗಳ ಸಮೇತ ಪುಸ್ತಕ ಬರೆದಿದ್ದೇನೆ. ಕೆ.ಆರ್.ಎಸ್. ಡ್ಯಾಂ ನಿರ್ಮಾಣ ಮಾಡಿದ್ದು ವಿಶ್ವೇಶ್ವರಯ್ಯ ಎಂಬ ತಪ್ಪು ಭಾವನೆ ಜನರಲ್ಲಿದೆ.
ಆದರೆ. ಈ ಪುಸ್ತಕದಲ್ಲಿ ಅದರ ಸತ್ಯಾನ್ವೇಷಣೆಯಿದೆ. ಇತಿಹಾಸವನ್ನು ತಿರುಚಿ ಡ್ಯಾಂ ನಿರ್ಮಾಣದ ಕಥೆ ಕಟ್ಟಲಾಗಿತ್ತು, ಆದರೆ, ಕನ್ನಂಬಾಡಿ ಆತ್ಮಕಥೆಯಲ್ಲಿ ಸತ್ಯವನ್ನು ತೆರೆದಿಟ್ಟೆದ್ದೇನೆ ಎಂದು ನಂಜರಾಜ್ ಅರಸ್ ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications