Get Updates
Get notified of breaking news, exclusive insights, and must-see stories!

ಟಿ.ನರಸೀಪುರದಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷ

ಮೈಸೂರು, ಮಾರ್ಚ್ 03: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದಲ್ಲಿನ ಕಬ್ಬಿನ ಗದ್ದೆಯಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ.

ಟಿ. ನರಸೀಪುರ ತಾಲ್ಲೂಕಿನ ತುಂಬಲ ಗ್ರಾಮದಲ್ಲಿ ಊಟಿ ನಂಜುಂಡೇಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವಾಗ ಮೂರು ಚಿರತೆ ಮರಿಗಳು ಕಂಡು ಬಂದಿವೆ.

ಸುಮಾರು 8 ದಿನಗಳ ಹಿಂದೆ ಜನ್ಮ ತಾಳಿರಬಹುದೆಂದು ಹೇಳಲಾಗುತ್ತಿದೆ. ಚಿರತೆ ಮರಿಗಳನ್ನು ಕಂಡ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿಯಿಂದ ಸ್ಥಳೀಯರು ಭಯಗೊಂಡಿದ್ದಾರೆ.

3 Leopard Cubs Found in T Narasipura

ಈಗಾಗಲೇ ಮೂರು-ನಾಲ್ಕು ಚಿರತೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದು, ಈಗ ತುಂಬಲ ಗ್ರಾಮಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಚಿರತೆ ಮರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+