ಪಿರಿಯಾಪಟ್ಟಣದಲ್ಲಿ ಯುವಕನ ಬರ್ಬರ ಹತ್ಯೆ
ಮೈಸೂರು, ಅಕ್ಟೋಬರ್ 12 : ಮದ್ಯ ವ್ಯಸನಿ ಯುವಕನೊಬ್ಬನನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬಸಲಾಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಬಸಲಾಪುರ ಗ್ರಾಮದ ಸ್ವಾಮಿಗೌಡ ಎಂಬುವರ ಪುತ್ರ ವೆಂಕಟೇಶ್ (30) ಕೊಲೆಯಾದ ಯುವಕ. ಈತನ ಮೃತದೇಹ ಗ್ರಾಮದ ರಸ್ತೆ ಬದಿಯ ಹೊಲವೊಂದರಲ್ಲಿ ಪತ್ತೆಯಾಗಿದೆ.

ವಿಷಯ ತಿಳಿದು ಸ್ಥಳಕ್ಕೆ ಮೈಸೂರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರುದ್ರಮುನಿ, ಹುಣಸೂರು ಉಪವಿಭಾಗದ ಡಿವೈಎಸ್ ಪಿ ಭಾಸ್ಕರ್ ರೈ, ಸರ್ಕಲ್ ಇನ್ಸ್ ಪೆಕ್ಟರ್ ಹೆಚ್.ಎನ್.ಸಿದ್ದಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಮನೆಯಲ್ಲೇ ಕೊಲೆ?: ಗ್ರಾಮದ ಹೊರವಲಯದಲ್ಲಿರುವ ಸ್ವಾಮಿಗೌಡರ ಮನೆಯಲ್ಲೇ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮನೆಯಲ್ಲೇ ಕೊಲೆಯಾಗಿದೆ ಎಂಬುದಕ್ಕೆ ದಾರಿಯುದ್ದಕ್ಕೂ ರಕ್ತ ಚೆಲ್ಲಿರುವುದಲ್ಲದೆ ಮನೆಯಲ್ಲಿ ರಕ್ತಸ್ರಾವದ ಬಟ್ಟೆಯೂ ಸಿಕ್ಕಿದೆ ಎನ್ನಲಾಗಿದೆ.
ಮನೆಯಲ್ಲೇ ಕೊಲೆಗೈದು ಹೊಲದಲ್ಲಿ ತಂದು ಹಾಕಲಾಗಿದೆಯಾ ಎಂಬುದರ ಬಗ್ಗೆ ತನಿಖೆಯಿಂದ ತಿಳಿದು ಬರಬೇಕಿದೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications