ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಚ್.ಡಿ. ಕೋಟೆ: ಸಿಡಿಲು ಬಡಿದು ನಾಲ್ವರಿಗೆ ಗಾಯ

|
Google Oneindia Kannada News

ಮೈಸೂರು, ಮೇ 25 : ಸಿಡಿಲ ಬಡಿತದಿಂದ ನಾಲ್ವರು ಅಸ್ವಸ್ಥರಾಗಿರುವ ಘಟನೆ ಎಚ್.ಡಿ ಕೋಟೆ ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ನಡೆದಿದೆ.

ಪಿರಿಯಾಪಟ್ಟಣ: ಸಿಡಿಲು ಬಡಿದು ಮೂವರಿಗೆ ಗಾಯ ಪಿರಿಯಾಪಟ್ಟಣ: ಸಿಡಿಲು ಬಡಿದು ಮೂವರಿಗೆ ಗಾಯ

ಪುಟ್ಟೀರಯ್ಯ (40), ಶಂಕರ (37), ಸ್ವಾಮಿ (36), ರಂಗಯ್ಯ (35) ಸಿಡಿಲು ಬಡಿತದಿಂದ ಗಾಯಾಗೊಂಡವರು. ಈ ನಾಲ್ವರು ಚಿಕ್ಕದೇವಮ್ಮ ಬೆಟ್ಟಕ್ಕೆ ಆಗಮಿಸಿ ಪೂಜೆ‌ ಸಲ್ಲಿಸಿ ವಾಪಸ್ಸು ತೆರಳುವಾಗ ಈ ಘಟನೆ ನಡೆದಿದೆ. ಮಳೆ ಬರುತಿದ್ದಂತೆಯೇ ಮರದ ಕೆಳಗೆ ನಾಲ್ವರು ಆಶ್ರಯ ಪಡೆದಿದ್ದರು. ಈ ಸಂದರ್ಭದಲ್ಲಿ ಸಿಡಿಲು ಬಡಿದಿದೆ.

4 people injured in thunderstorm at H D Kote Mysuru

ಗಾಯಾಳುಗಳು ನಂಜನಗೂಡು ತಾಲೂಕಿನ ದೇಬೂರು ಗ್ರಾಮದವರಾಗಿದ್ದು, ಎಚ್.ಡಿ.ಕೋಟೆ‌ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

English summary
four prople injured by thunderstorm IN H D Kote. They are hospitalise and under treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X