ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೈಸೂರಿನಲ್ಲಿ ರೆಡಿಯಾಯ್ತು 480 ಕೆಜಿ ತೂಕದ ಕೇಕ್
ಮೈಸೂರು, ಆಗಸ್ಟ್ 15: 72ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಜನರಿಗೆ ಹಾಗೂ ಯುವಕರಿಗೆ ರಾಷ್ಟ್ರ ನಾಯಕರ ಸಾಧನೆ, ಹೋರಾಟದ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹಾಗೂ ಡಾಲ್ಫಿನ್ ಬೇಕರಿ ಗ್ರೂಪ್ ವಿಭಿನ್ನ ರೀತಿಯಲ್ಲಿ ತಿಳಿಸಲು ಪ್ರಯತ್ನಿಸಿದೆ.
ದೇಶ ಸೇವೆಗಾಗಿ ಮಡಿದ ರಾಷ್ಟ್ರೀಯ ನಾಯಕರ ಭಾವಚಿತ್ರವಿರುವ 480 ಕೆಜಿ ಗಾತ್ರದ ಕೇಕ್ ತಯಾರಿಸಿ ಅದನ್ನು ಪ್ರದರ್ಶನಕ್ಕಿಟ್ಟು ಸ್ವಾತಂತ್ರ ಹೋರಾಟದ ಬಗ್ಗೆ ತಿಳಿಯಪಡಿಸಲು ಮುಂದಾಗಿವೆ.
ಮೈಸೂರು ಹೋಟೆಲ್ ಮಾಲೀಕರ ಸಂಘ ಹಾಗೂ ಡಾಲ್ಫಿನ್ ಬೇಕರಿ ಗ್ರೂಪ್ ಜೊತೆಗೂಡಿ 150 ಅಡಿ ಉದ್ದದ ಕೇಕ್ ತಯಾರಿಕೆ ಮಾಡಿದ್ದು, ನಗರದ ಕೃಷ್ಣ ಮೂರ್ತಿ ಪುರಂ ನಲ್ಲಿರುವ ಹೋಟೆಲ್ ಮಾಲೀಕರ ಸಂಘದ ಕಚೇರಿಯಲ್ಲಿ ಸಾರ್ವಜನಿಕರ ಪ್ರದರ್ಶನಕ್ಕಿಡಲಾಗಿದೆ.

ಹಿರಿಯ ಸ್ವಾತಂತ್ರ್ಯ ಹೊರಾಟಗಾರರು ಕೇಕ್ ನೋಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸುಮಾರು 2 ಲಕ್ಷ ವೆಚ್ಚದಲ್ಲಿ ಕೇಕ್ ಮಾಡಲಾಗಿದ್ದು, ಆರು ಜನ ಕಲಾವಿದರು ಎರಡು ದಿನಗಳ ಕಾಲ ಕೇಕ್ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.

A3 ಅಳತೆಯ 40 , A4 ಅಳತೆಯ 80 ಫೋಟೋ ಪ್ರಿಂಟ್ ಗಳ ಬಳಕೆ ಮಾಡಲಾಗಿದೆ. ಈ ಕೇಕ್ ತಿನ್ನಲು ಬಳಸುವುದಿಲ್ಲ ಎಂದು ಜಿಲ್ಲಾ ಹೋಟೆಲ್ ಮಾಲೀಕರ ಸಂಘವು ತಿಳಿಸಿದೆ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications