ಸಂತ್ರಸ್ತರಿಗೆ ಪಾಲಿಕೆ ಸದಸ್ಯರಿಂದ 6.50 ಲಕ್ಷ ನೀಡಲು ನಿರ್ಧಾರ
ಮೈಸೂರು, ಆಗಸ್ಟ್ 14 : ಪ್ರವಾಹದಲ್ಲಿ ನಲುಗುತ್ತಿರುವ ನಿರಾಶ್ರಿತರ ನೆರವಿಗೆ ಮೈಸೂರು ನಾಗರೀಕರು, ಸಂಘ ಸಂಸ್ಥೆ, ಮಠ -ಮಾನ್ಯಗಳು ಈಗಾಗಲೇ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದು, ಮೈಸೂರಿನ ಮಹಾನಗರ ಪಾಲಿಕೆ ಸದಸ್ಯರು ಸಹ ತಮ್ಮ ಅಳಿಲು ಸೇವೆಗೆ ಮುಂದಡಿಯಿಟ್ಟಿದ್ದಾರೆ.
ಮತ್ತೆ ಕುಮಾರಣ್ಣನ ಔದಾರ್ಯ: ಸಂತ್ರಸ್ತರಿಗೆ ಮಧುರೈಯಿಂದ 10 ಸಾವಿರ ಬೆಡ್
ಮೈಸೂರು ಮಹಾನಗರ ಪಾಲಿಕೆ ಸದಸ್ಯರು ತಲಾ 10 ಸಾವಿರ ರೂಗಳಂತೆ 6.50 ಲಕ್ಷ ರೂಗಳನ್ನು ದೇಣಿಗೆ ನೀಡಲು ನಿರ್ಧರಿಸಿದ್ದು, ಆಗಸ್ಟ್ 16ರಂದು ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಕೂಡ ನಿರ್ಧರಿಸಿದ್ದಾರೆ.

ಮಹಾಪೌರರಾದ ಪುಷ್ಪಲತಾ ಜಗನ್ನಾಥ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 10 ಸಾವಿರ ದೇಣಿಗೆ ನೀಡಲು ಸದಸ್ಯರು ಒಮ್ಮತದ ನಿರ್ಧಾರಕ್ಕೆ ಬಂದರು. ತಮ್ಮ ಹಣದ ಜೊತೆ ಸಾರ್ವಜನಿಕರಿಂದಲೂ ದೇಣಿಗೆ ಸಂಗ್ರಹಿಸಲು ಮುಂದಾಗಿರುವ ಸದಸ್ಯರು 65 ಜನರ ಮೂರು ತಂಡಗಳಾಗಿ ನಗರದ ಸಂತೇಪೇಟೆ, ದೇವರಾಜ ಅರಸ್ ರಸ್ತೆ, ಮಾರುಕಟ್ಟೆ, ಸಯ್ಯಾಜಿರಾವ್ ರಸ್ತೆ ಹೀಗೆ ಇನ್ನಿತರ ಪ್ರಮುಖ ರಸ್ತೆಗಳು ಹಾಗೂ ಗಣ್ಯ ವ್ಯಕ್ತಿಗಳ ಬಳಿಗೆ ತೆರಳಿ ಹಣ ಸಂಗ್ರಹಿಸಲು ತೀರ್ಮಾನ ಕೈಗೊಂಡರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications