ಮೈಸೂರಿನಲ್ಲಿ ಹಾರುತ್ತಿರುವ ಹರಿದ ರಾಷ್ಟ್ರಧ್ವಜ!
ಮೈಸೂರು, ಜುಲೈ 11 : ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅವಾಂತರವೊಂದು ಮೈಸೂರುನಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾಗೇನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಕಳೆದ 15 ದಿನಗಳಿಂದ ಸತತವಾಗಿ ಹರಿದು ಹೋಗಿರುವ ತ್ರಿವರ್ಣ ಧ್ವಜವನ್ನೇ ಹಾರಿಸಲಾಗುತ್ತಿದೆ. ರಾಷ್ಟ್ರ ಧ್ವಜಕ್ಕೆ ಆಗುತ್ತಿರುವ ಅವಮಾನದ ಬಗ್ಗೆ ಗ್ರಾಮಸ್ಥರು, ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ.

ರಾಷ್ಟ್ರ ಧ್ವಜಕ್ಕೆ ಕನಿಷ್ಠ ಗೌರವ ಕೊಡಲಾಗದ ಪಂಚಾಯಿತಿ ಕಚೇರಿ ಗಳ ಮುಂದೆ ದಿನ ನಿತ್ಯ ರಾಷ್ಟ್ರ ಧ್ವಜ ಹಾರಿಸಬೇಕಾದ ಔಚಿತ್ಯವನ್ನೇ ಜನ ಪ್ರಶ್ನಿಸುವಂತಾಗಿದೆ.

ದಿ ಪ್ರಿವೆನ್ಷನ್ ಆಫ್ ಇನ್ಸಲ್ಟ್ ಟು ನ್ಯಾಶನಲ್ ಆನರ್ ಆಕ್ಟ್-1971 ಪ್ರಕಾರ ಧ್ವಜಕ್ಕೆ ಅಗೌರವ ಸೂಚಿಸುವವರಿಗೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ವಿಧಿಸಬಹುದು. ಹಾಗೆಯೇ ದಂಡವನ್ನೂ ವಿಧಿಸಬಹುದಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications