ದಲೈಲಾಮರ ರಕ್ಷಣಾ ಸಿಬ್ಬಂದಿಗೆ ನಾಯಿ ಕಚ್ಚಿದರೂ ರಜೆ ಇಲ್ಲ!
ಮೈಸೂರು, ಡಿಸೆಂಬರ್, 19: ಸಾರ್ವಜನಿಕರ ರಕ್ಷಣೆ ಮಾಡುವ ಪೊಲೀಸರ ಜೀವಕ್ಕೆ ಈಗ ಕಿಮ್ಮತ್ತಿನ ಬೆಲೆ ಇಲ್ಲದಂತಾಗಿದೆ. ನಾಯಿಯಿಂದ ಕಚ್ಚಿಸಿಕೊಂಡು ನೋವಿನಿಂದ ನರಳುತ್ತಿದ್ದರೂ ಕರ್ತವ್ಯ ನಿರ್ವಹಿಸಬೇಕಾಗಿದೆ. ಆಸ್ಪತ್ರೆಗೆ ತೆರಳಲು ರಜೆಯೂ ಸಿಕ್ಕಿಲ್ಲ.
ಹೌದು..ಬೈಲಕುಪ್ಪೆ ಟಿಬೆಟಿಯನ್ ಧರ್ಮಗುರು ದಲೈಲಾಮ ಅವರ ಬಂದೋಬಸ್ತಿಗಾಗಿ ನಿಯೋಜಿತರಾದ ಎಎಸ್ಐ ಡಿ.ಆರ್. ಜಯಸ್ವಾಮಿ ಅವರ ನೋವಿನ ಕಥೆಯಿದು. ನಾಯಿ ಕಚ್ಚಿದ್ದರೂ ಚಿಕಿತ್ಸೆ ಮತ್ತು ವಿಶ್ರಾಂತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇವರ ಪಾಲಿಗೆ.['ಅಮ್ಮಾ' ಎಂದು ಬೊಗಳುವ ನಾಯಿಯನ್ನು ಬಲ್ಲಿರಾ?]

ಬೆಟ್ಟದಪುರ ತಾಲ್ಲೂಕಿನ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿರುವ ಡಿ.ಆರ್. ಜಯಸ್ವಾಮಿ ಅವರಿಗೆ ಟಿಬೆಟ್ ಧರ್ಮಗುರು ದಲೈಲಾಮಾ ಅವರ ರಕ್ಷಣೆಗಾಗಿ ಬೈಲುಕುಪ್ಪೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯೋಜಿಸಲಾಗಿತ್ತು. ಈ ಸಂದರ್ಭ ಅವರ ಎಡಗೈ ಮತ್ತು ಬಲ ಕಾಲಿಗೆ ನಾಯಿಕಚ್ಚಿದ್ದು, ತೀವ್ರ ಗಾಯಗೊಂಡಿದ್ದಾರೆ.[ಮಂಗಳೂರಿನ ಹೋಮ್ ಗಾರ್ಡಿಗೊಂದು ಸೆಲ್ಯೂಟ್ ಸಲ್ಲಿಸಿ]
ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದ ಜಯಸ್ವಾಮಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಹಾಗೂ ವಿಶ್ರಾಂತಿಗಾಗಿ ಒಂದೆರಡು ದಿನ ರಜೆ ಕೇಳಿದ್ದಾರೆ. ಆದರೆ ಅವರಿಗೆ ರಜೆ ದೊರೆಯದ ಕಾರಣ ನೋವಿನಲ್ಲಿ ನರಳುತ್ತಾ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟಾರೆ ಎಎಸ್ಐ ಜಯರಾಮ ಅವರ ನೋವಿಗೆ ಮೇಲಾಧಿಕಾರಿಗಳು ಸ್ಪಂದಿಸದೆ ಇರುವುದು ನಾಯಿಕಚ್ಚಿದ ನೋವಿಗಿಂತ ಅಧಿಕಾರಿಗಳ ವರ್ತನೆಯೇ ನೋವು ತಂದಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications