ನಿರಪರಾಧಿಗಳ ಬಂಧನವಾಗಿದೆ; ಅಬ್ದುಲ್ ಮಜೀದ್ ಆರೋಪ
ಮೈಸೂರು, ನವೆಂಬರ್ 23: "ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಒತ್ತಡ ಹಾಕಲಾಗುತ್ತಿದೆ. ಹೀಗಾಗಿ ಪೊಲೀಸರು ಅಧಿಕೃತ ಮಾಹಿತಿಗಳನ್ನು ಕೊಡುತ್ತಿಲ್ಲ" ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.
"ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಪರಾಧಿಗಳನ್ನು ಬಂಧಿಸಲಾಗಿದೆ. ಇದರಲ್ಲಿ ಇಬ್ಬರು ಎಸ್ ಡಿ ಪಿಐ ಕಾರ್ಯಕರ್ತರಿದ್ದಾರೆ. ಅವರನ್ನ ನೋಡಲು ಸಹ ಜೈಲು ಅಧಿಕಾರಿಗಳು ಬಿಡುತ್ತಿಲ್ಲ. ರಾಜ್ಯದಲ್ಲಿ ಮೂರನೇ ರಾಜಕೀಯ ಪಕ್ಷವಾಗಿ ಎಸ್ ಡಿಪಿಐ ಬೆಳೆಯುತ್ತಿದೆ. ಇದಕ್ಕಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಿಎಂ ಯಡಿಯೂರಪ್ಪ ನಮ್ಮ ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ" ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬಂಧಿಸಿರುವವರು ಕೇವಲ ಆರೋಪಿಗಳಷ್ಟೇ. ಅವರನ್ನು ಅಪರಾಧಿಗಳೆಂದು ಸಾಬೀತುಪಡಿಸಿ. 2009ರಲ್ಲಿ ನಡೆದ ಘಟನೆ ಮರಕಳಿಸಬೇಕೇ?" ಎಂದು ಎಚ್ಚರಿಸಿದ ಅವರು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ಜೈಲ್ ಭರೋ ಚಳುವಳಿ ಕೈಗೊಳ್ಳಬೇಕಾಗುತ್ತದೆ" ಎಂದು ಎಚ್ಚರಿಸಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications