Get Updates
Get notified of breaking news, exclusive insights, and must-see stories!

ಡೆಂಗ್ಯೂ ಮಹಾಮಾರಿಗೆ ಮೈಸೂರಿನಲ್ಲಿ ಮತ್ತೊಂದು ಬಲಿ

ಮೈಸೂರು, ಜೂ.5: ದಿನೇ ದಿನೇ ಮೈಸೂರಿನಲ್ಲಿ ಡೆಂಗ್ಯೂ ತನ್ನ ರುದ್ರ ನರ್ತನ ಶುರುವಿಟ್ಟುಕೊಂಡಿದೆ. ಮೈಸೂರಿನ ಹತ್ತನೇ ತರಗತಿ ಓದುತ್ತಿದ್ದ ಕುಸುಮಾ ಎಂಬ ವಿದ್ಯಾರ್ಥಿ, ಜೂನ್ 3 ರಂದು ಡೆಂಗ್ಯೂಗೆ ಬಲಿಯಾದ ಸುದ್ದಿ ಹಸಿಯಾಗಿರುವಾಗಲೇ, ಇಂದು (ಜೂನ್ 5)ಮತ್ತೊಬ್ಬ ವ್ಯಕ್ತಿ ಡೆಂಗ್ಯೂಗೆ ಬಲಿಯಾಗಿರುವ ಘಟನೆ ನಡೆದಿದೆ.

ಮೈಸೂರಿನ ವಿಜಯನಗರ ಎರಡನೇ ಹಂತದ ನಿವಾಸಿ ಕೆ.ಪಿ.ಶಂಕರ್ (47 ) ಮೃತ ದುರ್ದೈವಿ. ಮೈಸೂರು ಜಿಲ್ಲೆಯ ಭೋವಿ ಸಂಘದ ನಿರ್ದೇಶಕರಾಗಿರುವ ಶಂಕರ್ ಅವರು ಕಳೆದ 3 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ.[ಮಾರಕ ಡೆಂಗ್ಯೂ ಮಾರಿಗೆ ಮೈಸೂರಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಸಾವು]

Abgain a dengue death in Mysuru

ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 15 ದಿನದಲ್ಲೇ ಮೈಸೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ 5 ಜನರು ಬಲಿಯಾಗಿರುವುದು ವಿಪರ್ಯಾಸವೇ ಸರಿ.[ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ಡೆಂಗ್ಯೂಗೆ ಬಲಿ]

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+