ನಟಿ ಭಾವನಾಗೆ ಟೆಕ್ಕಿಗಳ ಕಾರ್ಯಕ್ರಮದಲ್ಲಿ ಅವಮಾನ ಅಯ್ತಂತೆ!
ಮೈಸೂರು, ಸೆಪ್ಟೆಂಬರ್ 19: ನಟಿಯರನ್ನು ಹಗುರವಾಗಿ ಕಾಣುವ ಮನೋಭಾವ ಬದಲಾಗಬೇಕು ಎಂದು ಬಾಲಭವನದ ಅಧ್ಯಕ್ಷೆ ಹಾಗೂ ನಟಿ ಭಾವನಾ ಟೆಕ್ಕಿಗಳ ಕಾರ್ಯಕ್ರಮದಲ್ಲಿ ಆದ ಅವಮಾನವನ್ನು ಬಿಚ್ಚಿಟ್ಟಿದ್ದಾರೆ.
ಜಿಲ್ಲಾ ಪತ್ರಕರ್ತರ ಸಂಘ, ಹುಣಸೂರು ತಾಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಹುಣಸೂರು ತಾಲೂಕಿನ ನಾಗಾಪುರ ಗಿರಿಜನ ಆಶ್ರಮ ಶಾಲೆಯಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮತ್ತು ಹಿರಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಟೆಕ್ಕಿಗಳ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ತಮಗಾದ ಅನುಭವವನ್ನು ತೆರೆದಿಟ್ಟರು.[ಜೀ ಕನ್ನಡ ವಿರುದ್ಧ ಪ್ರೆಸ್ ಮೀಟ್ ಮಾಡಿ ನಟಿ ಭಾವನಾ ಗರಂ ಆಗಿದ್ದೇಕೆ.?]

ಮನಸಿಗೆ ಘಾಸಿ
ನಾನು ನಟಿ ಎಂದಾಗ ಟೆಕ್ಕಿಗಳು ಹಗುರವಾಗಿ ಕಂಡರು. ಇದು ನನ್ನ ಮನಸ್ಸಿಗೆ ಘಾಸಿಯನ್ನುಂಟು ಮಾಡಿತು. ನಟನೆಯ ಮಹತ್ವ ಅರಿಯದ ವಿದ್ಯಾವಂತರು ನನ್ನನ್ನು ಕೇವಲವಾಗಿ ನೋಡಿದ್ದು ಮನಸ್ಸಿಗೆ ತುಂಬಾ ನೋವನ್ನುಂಟು ಮಾಡಿತು.

ಮರೆತ ಮಾನವೀಯತೆ
ಇಂದಿನ ವಿದ್ಯಾವಂತರರು ಮಾನವೀಯತೆ ಮತ್ತು ಸಂಸ್ಕೃತಿ ಮರೆಯುತ್ತಿದ್ದಾರೆ ಇದು ಸಮಾಜದ ಮೇಲೆ ಭಾರೀ ಪರಿಣಾಮನ್ನುಂಟು ಮಾಡಲಿದೆ

ಅನಕ್ಷರಸ್ಥರಲ್ಲಿ ಅಂತಃಕರಣ
ಗ್ರಾಮೀಣ ಅನಕ್ಷರಸ್ಥರಲ್ಲಿ ನಟನೆ ಮಾಡುವವರ ಮೇಲೆ ಅಂತಃಕರಣವಿದ್ದು, ಇದು ಸಮಾಧಾನದ ಸಂಗತಿಯಾಗಿದೆ. ಯುವ ಪೀಳಿಗೆ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಮರೆಯುತ್ತಿರುವುದು ಒಳ್ಳೆ ಬೆಳವಣಿಗೆಯಲ್ಲ. ಇದನ್ನು ಅಳವಡಿಸಿಕೊಂಡು ಮುನ್ನಡೆಯಬೇಕು.

ಸಂಸ್ಕೃತಿ ಕಲಿಸಿ
ಶಿಕ್ಷಣ ಅಂದರೆ ಬರೀ ಓದನ್ನು ಕಲಿಸುವ, ಉದ್ಯೋಗ ಪಡೆಯಲು ಮಾತ್ರಲ್ಲ. ಎಲ್ಲ ಸ್ತರದ ವೃತ್ತಿಯನ್ನು ಗೌರವಿಸುವ, ನಮ್ಮಂತೆ ಇತರರು ಎಂಬ ಭಾವನೆ ತುಂಬುವ, ಸಂಸ್ಕೃತಿಯನ್ನು ಕಲಿಸುವ ಪ್ರವೃತ್ತಿಯನ್ನು ಬೆಳೆಸುವ ಶಾಲೆಗಳಾಗಬೇಕು. ಆಗ ಮಾತ್ರ ಯುವ ಪೀಳಿಗೆ ಸಮಾಜಕ್ಕೆ ಕೊಡುಗೆಯಾಗಲು ಸಾಧ್ಯ
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications