ತಲಕಾಡು ಪಂಚಲಿಂಗ ದರ್ಶನ; ಸ್ಥಳೀಯರಿಗೆ ಮಾತ್ರ ಅವಕಾಶ ನೀಡುವಂತೆ ಸಲಹೆ
ಮೈಸೂರು, ಡಿಸೆಂಬರ್ 06: ತಲಕಾಡು ಪಂಚಲಿಂಗ ದರ್ಶನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಡಿ.10ರಿಂದ 19ರವರೆಗೆ ನಡೆಯಲಿರುವ ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದ ಅನುದಾನವನ್ನು ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಲಿಂಗ ದರ್ಶನಕ್ಕೆ ದಸರಾದಲ್ಲಿ ಉಳಿದಿರುವ 7.8 ಕೋಟಿ ರೂ. ಅನುದಾನದಲ್ಲಿ ಪಂಚಲಿಂಗ ದರ್ಶನಕ್ಕೆ ಬೇಕಾಗುವಷ್ಟು ಅನುದಾನ ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ಉಳಿದಂತೆ ಡಿ.10ರಿಂದ 19ರವರೆಗೆ ನಡೆಯಲಿರುವ ದರ್ಶನಕ್ಕೆ ಎಲ್ಲಾ ಸಿದ್ಧತೆ ಆಗುತ್ತಿದೆ. ಡಿ.14ರಂದು ವಿಶೇಷ ಮಹೋತ್ಸವ ಕಾರ್ಯಕ್ರಮ ಇರಲಿದ್ದು, ಡಿ.13ರಂದು ರಾತ್ರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಸ್ತವ್ಯ ಮಾಡಿ, ಡಿ.14ರ ಮುಂಜಾನೆ ಪಂಚಲಿಂಗ ದರ್ಶನದ ವಿಶೇಷ ಪೂಜೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಸ್ಥಳೀಯರಿಗೆ ಅವಕಾಶ: ಕೋವಿಡ್ ಹಿನ್ನೆಲೆಯಲ್ಲಿ ಸಲಹೆ ನೀಡುವಂತೆ ಪರಿಣತರ ಸಮಿತಿಗೆ ವರದಿ ಕೇಳಿದ್ದು, ವರದಿಯನ್ನು ಕೊಟ್ಟಿದ್ದಾರೆ. ಪ್ರತಿ ದಿನ 1000 ಜನರಿಗೆ ಹಾಗೂ ಡಿ.14ರಂದು 1500 ಜನರಿಗೆ ಅವಕಾಶ ನೀಡುವಂತೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತಲಕಾಡಿನ ಜನರು ಹಾಗೂ ಆ ತಾಲ್ಲೂಕಿನ ಜನರಿಗೆ ಮಾತ್ರ ಅವಕಾಶ ನೀಡಿ, ಹೊರಗಿನವರಿಗೆ ಅವಕಾಶ ನೀಡದಂತೆ ಪರಿಣತರ ಸಮಿತಿ ಸಲಹೆ ಮಾಡಿದೆ ಎಂದರು.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications