ಮೈಸೂರು ಅರಮನೆಗೆ ಆದ್ಯವೀರ್ ಒಡೆಯರ್ ಆಗಮನ
ಮೈಸೂರು, ಮಾರ್ಚ್ 2 : ರಾಜವಂಶದ ಕುಡಿ ಆದ್ಯವೀರ್ ಜೊತೆ ಇಂದು ಬೆಳಿಗ್ಗೆ ಮೈಸೂರಿಗೆ ಯದುವೀರ್ ದಂಪತಿ ಆಗಮಿಸಿದ್ದಾರೆ. ತ್ರಿಷಿಕಾ ಹಾಗೂ ಯದುವೀರ್ ಆಗಮನದಿಂದ ಇಡೀ ಅರಮನೆಯೇ ಸಂಭ್ರಮದಲ್ಲಿ ತುಂಬಿ ತುಳುಕುತಿತ್ತು.
ಕಳೆದ ಫೆ. 25ರಂದು ಬೆಂಗಳೂರು ಅರಮನೆಯಲ್ಲಿ ಯದುವೀರ್ ಪುತ್ರನಿಗೆ ನಾಮಕರಣ ಕಾರ್ಯಕ್ರಮ ನೆರವೇರಿತ್ತು. ಆದ್ಯವೀರ್ ನರಸಿಂಹರಾಜ ಒಡೆಯರ್ ಎಂದು ಮಗುವಿಗೆ ನಾಮಕರಣ ಮಾಡಲಾಗಿತ್ತು. ನಂತರ ಮೈಸೂರು ಅರಮನೆಗೆ ಬಂದ ದಂಪತಿಗೆ ಅರಮನೆಯಲ್ಲಿದ್ದ ಮುತ್ತೈದೆಯರು ಆರತಿ ಬೆಳಗಿ ಸ್ವಾಗತ ಕೋರಿದ್ದಾರೆ. ಆದ್ಯವೀರ್ ನನ್ನು ನೋಡಿ ಅರಮನೆ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ನಾಮಕರಣದ ಕುರಿತ ಗೊಂದಲಕ್ಕೆ ತೆರೆ:
ಮಗು ಆದ್ಯವೀರ್ ತುಂಬಾ ಚೆನ್ನಾಗಿದ್ದಾನೆ. ನಾಮಕರಣ ಮುಗಿಸಿ ಮೈಸೂರಿಗೆ ಆಗಮಿಸಿದ್ದೇವೆ. ಬೆಂಗಳೂರಿನಲ್ಲಿ ನಾಮಕರಣ ಮಾಡಿದ್ದು ನಮ್ಮ ಅನುಕೂಲಕ್ಕಾಗಿ ಅಷ್ಟೇ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಉದ್ದೇಶವಿಲ್ಲ ಎಂದು ಮೈಸೂರಿನಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಶೀಘ್ರವೇ ಚಾಮುಂಡಿ ದೇವಿಯ ದರ್ಶನ:
ಶೀಘ್ರದಲ್ಲೇ ಚಾಮುಂಡಿ ಬೆಟ್ಟಕ್ಕೆ ಹೋಗಲಿದ್ದೇವೆ. ಆದ್ಯಾ ಎಂದರೆ ದುರ್ಗಿ, ಚಾಮುಂಡಿ ಎಂದರ್ಥ. ಮಗುವಿನ ಒಳಿತಿಗಾಗಿ ಆ ಹೆಸರು ಇಡಲಾಗಿದೆ. ಎಂದು ಆದ್ಯಾವೀರ ಹೆಸರಿನ ಗುಟ್ಟು ಬಿಟ್ಟುಕೊಟ್ಟರು. ಮುಂದಿನ ಕಾರ್ಯಕ್ರಮಗಳೆಲ್ಲ ಅಮ್ಮನ ಸೂಚನೆಯಂತೆ ನಡೆಯಲಿದೆ ಎಂದ ಅವರು, ಅತ್ತೆ-ಸೊಸೆ ಸಂಬಂಧ ಸರಿಯಿಲ್ಲ ಎಂಬೆಲ್ಲ ಸಂಶಯಗಳಿಗೆ ತೆರೆ ಎಳೆದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications