ಇವರೇ ನೋಡಿ, ನಮ್ಮ ಮೈಸೂರು ಯುವರಾಜ ಆದ್ಯವೀರ್!
ಮೈಸೂರು, ಅಕ್ಟೋಬರ್ 08: ದಸರಾ ಸಂಭ್ರಮದಲ್ಲಿರುವ ಮೈದೂರು ಅರಮನೆಯಲ್ಲಿ ಈ ಬಾರಿಯ ದಸರಾ ಮತ್ತಷ್ಟು ಕಳೆಗಟ್ಟಿದ್ದ ಪುಟ್ಟ ಆದ್ಯವೀರನ ಕಾರಣಕ್ಕೆ....
ರಾಜಮಾತೆ ಪ್ರಮೋದಾ ದೇವಿ ಅವರು ತಮ್ಮ ಮೊಮ್ಮಗ ಆದ್ಯವೀರನನ್ನು ಎತ್ತಿಕೊಂಡಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸೋಮವಾರ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರಿಸಲಾಗಿದ್ದು, ಈ ಸಂದರ್ಭದಲ್ಲಿ ಮಹಾರಾಜ ಯದುವೀರ್ ಅರಸ್, ಮಹಾರಾಣಿ ತ್ರಿಷಿಕಾದೇವಿ ಮತ್ತು ಯುವರಾಜ ಆದ್ಯವೀರ್ ಭಾಗಿಯಾಗಿದ್ದರು.
ರಾಜಮಾತೆ, ಯುವರಾಜ. pic.twitter.com/qa2EabwP2x
— Namma Mysuru (@NammaMysuruInfo) October 7, 2019
2017 ರ ಡಿಸೆಂಬರ್ ನಲ್ಲಿ ಜನಿಸಿದ ಆದ್ಯವೀರನಿಗೆ ಈಗ ಒಂದು ಮುಕ್ಕಾಲು ವರ್ಷ. ಇದು ಅವನಿಗೆ ಎರಡನೇ ದಸರಾ ಆಗಿದ್ದು, ಆತನ ಉಪಸ್ಥಿತಿಯಿಂದ ಅರಮನೆಯಲ್ಲಿ ದಸರಾ ಮತ್ತಷ್ಟು ಕಳೆಗಟ್ಟಿತ್ತು.
More From
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications