ಅಂಬರೀಶ್ ಸ್ಮರಣಾರ್ಥ ಅಂಗಾಂಗ ದಾನ ಮಾಡಲು ಮುಂದಾದ ಅಭಿಮಾನಿ
ಮೈಸೂರು, ಡಿಸೆಂಬರ್ 14: ಹಿರಿಯ ನಟ ಅಂಬರೀಶ್ ಅವರ ಸ್ಮರಣಾರ್ಥ ಅಭಿಮಾನಿಯೋರ್ವ ತನ್ನ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಅಂಬರೀಶ್ ನೆನಪನ್ನು ಚಿರಕಾಲ ಉಳಿಯುವಂತೆ ಪುಣ್ಯಸ್ಮರಣೆ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ನಿವಾಸಿ ನಂದೀಶ್ ತಮ್ಮ ಅಂಗಾಂಗಗಳ ದಾನಕ್ಕೆ ಮುಂದಾಗಿದ್ದಾರೆ. ಅಂಬರೀಶ್ ಕಟ್ಟಾ ಅಭಿಮಾನಿಯಾಗಿರುವ ನಂದೀಶ್, ಅಂಬಿ ಸಿನಿಮಾ ಬಿಡುಗಡೆಯಾದಾಗ ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸುತ್ತಿದ್ದರು. ಅಂಬರೀಶ್ ಹೆಸರಿನಲ್ಲಿ ಸಮಾಜಕ್ಕೆ ಏನನ್ನಾದರೂ ನೀಡಬೇಕೆಂದು ಈ ನಿರ್ಣಯ ಕೈ ಗೊಂಡಿದ್ದಾರಂತೆ ನಂದೀಶ್.

ನಟ ಅಂಬರೀಶ್ ಕಲಿಯುಗದ ಕರ್ಣ. ಅವರು ದಾನ ಮಾಡುವುದರಲ್ಲಿ ಮುಂದಾಗಿದ್ದರು. ಇಂದು ನಮ್ಮ ಗ್ರಾಮದಲ್ಲಿ ಅಂಬರೀಶ್ ಪುಣ್ಯಸ್ಮರಣೆ ಇಟ್ಟುಕೊಂಡಿದ್ದೆವು. ಅವರ ಅಭಿಮಾನಿಗಳು ಅವರಿಗಾಗಿ ಕೇಶ ಮುಂಡನ ಮಾಡಿಕೊಂಡಿದ್ದಾರೆ. ಗ್ರಾಮದ ಜನರಿಗೆ ಊಟ ಮಾಡಿ, ಬಡಿಸಿದ್ದೇವೆ. ಅವರ ಸ್ಮರಣಾರ್ಥ ನನ್ನ ದೇಹದ ಅಂಗಾಂಗಳನ್ನು ದಾನ ಮಾಡುತ್ತೇನೆ ಎಂದು ನಂದೀಶ್ ಹೃದಯಪೂರ್ವಕವಾಗಿ ತಿಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications