ಅಂಬರೀಶ್ ಸ್ಮರಣಾರ್ಥ ಅಂಗಾಂಗ ದಾನ ಮಾಡಲು ಮುಂದಾದ ಅಭಿಮಾನಿ
ಮೈಸೂರು, ಡಿಸೆಂಬರ್ 14: ಹಿರಿಯ ನಟ ಅಂಬರೀಶ್ ಅವರ ಸ್ಮರಣಾರ್ಥ ಅಭಿಮಾನಿಯೋರ್ವ ತನ್ನ ದೇಹದ ಅಂಗಾಂಗವನ್ನು ದಾನ ಮಾಡುವ ಮೂಲಕ ಅಂಬರೀಶ್ ನೆನಪನ್ನು ಚಿರಕಾಲ ಉಳಿಯುವಂತೆ ಪುಣ್ಯಸ್ಮರಣೆ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ನಿವಾಸಿ ನಂದೀಶ್ ತಮ್ಮ ಅಂಗಾಂಗಗಳ ದಾನಕ್ಕೆ ಮುಂದಾಗಿದ್ದಾರೆ. ಅಂಬರೀಶ್ ಕಟ್ಟಾ ಅಭಿಮಾನಿಯಾಗಿರುವ ನಂದೀಶ್, ಅಂಬಿ ಸಿನಿಮಾ ಬಿಡುಗಡೆಯಾದಾಗ ಚಿತ್ರಮಂದಿರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸುತ್ತಿದ್ದರು. ಅಂಬರೀಶ್ ಹೆಸರಿನಲ್ಲಿ ಸಮಾಜಕ್ಕೆ ಏನನ್ನಾದರೂ ನೀಡಬೇಕೆಂದು ಈ ನಿರ್ಣಯ ಕೈ ಗೊಂಡಿದ್ದಾರಂತೆ ನಂದೀಶ್.

ನಟ ಅಂಬರೀಶ್ ಕಲಿಯುಗದ ಕರ್ಣ. ಅವರು ದಾನ ಮಾಡುವುದರಲ್ಲಿ ಮುಂದಾಗಿದ್ದರು. ಇಂದು ನಮ್ಮ ಗ್ರಾಮದಲ್ಲಿ ಅಂಬರೀಶ್ ಪುಣ್ಯಸ್ಮರಣೆ ಇಟ್ಟುಕೊಂಡಿದ್ದೆವು. ಅವರ ಅಭಿಮಾನಿಗಳು ಅವರಿಗಾಗಿ ಕೇಶ ಮುಂಡನ ಮಾಡಿಕೊಂಡಿದ್ದಾರೆ. ಗ್ರಾಮದ ಜನರಿಗೆ ಊಟ ಮಾಡಿ, ಬಡಿಸಿದ್ದೇವೆ. ಅವರ ಸ್ಮರಣಾರ್ಥ ನನ್ನ ದೇಹದ ಅಂಗಾಂಗಳನ್ನು ದಾನ ಮಾಡುತ್ತೇನೆ ಎಂದು ನಂದೀಶ್ ಹೃದಯಪೂರ್ವಕವಾಗಿ ತಿಳಿಸಿದ್ದಾರೆ.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ












Click it and Unblock the Notifications