ಮೈಸೂರು ಮಹಾನಗರ ಪಾಲಿಕೆ ಗದ್ದುಗೆಯಲ್ಲಿ ಸಿದ್ದುಗೆ ಮುಖಭಂಗ
ಮೈಸೂರು, ನವೆಂಬರ್, 13 : ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕೈಜೋಡಿಸಿದ್ದು, ಮೇಯರ್ ಆಗಿ ಬಿ.ಎಲ್ ಭೈರಪ್ಪ ಹಾಗೂ ಉಪಮೇಯರ್ ಆಗಿ ವನಿತಾ ಪ್ರಸನ್ನ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದೆಂಬ ಹಠಕ್ಕೆ ಬಿದ್ದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಕೊನೆಗಳಿಗೆಯಲ್ಲಿ ತಂತ್ರ ರೂಪಿಸಿದ್ದು, ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಖಭಂಗ ತಂದೊಡ್ಡಿದೆ. ಬೆಂಗಳೂರು ಮಹಾನಗರಪಾಲಿಕೆಯಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಸಖ್ಯ ಬೆಳೆಸಿತ್ತು.[ಬೆಂಗಳೂರಿನ ಪ್ರಥಮ ಪ್ರಜೆಯಾಗಿ ಮಂಜುನಾಥ ರೆಡ್ಡಿ ಆಯ್ಕೆ]

ಕಳೆದ ಕೆಲ ದಿನಗಳಿಂದ ಮೈಸೂರು ಮಹಾನಗರಪಾಲಿಕೆಯ ಮೇಯರ್ ಸ್ಥಾನ ಯಾರಿಗೆ ದಕ್ಕುತ್ತದೆ ಎಂಬ ಚರ್ಚೆಗಳು ನಡೆದಿದ್ದವು. ಈ ಕುರಿತಂತೆ ಭಾರೀ ಕುತೂಹಲ ಜನ ವಲಯದಲ್ಲಿತ್ತು. ಇದೀಗ ಅವರ ಗೊಂದಲ, ಕುತೂಹಲಗಳು ನಿವಾರಣೆಯಾಗಿದ್ದು, ಪಕ್ಷೇತರ ಅಭ್ಯರ್ಥಿ(ಕೆಜೆಪಿ)ಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಬಿ.ಎಲ್.ಬೈರಪ್ಪ ಅವರಿಗೆ ಮೇಯರ್, ಬಿಜೆಪಿಯ ವನಿತಾ ಪ್ರಸನ್ನ ಅವರಿಗೆ ಉಪಮೇಯರ್ ಸ್ಥಾನ ದಕ್ಕಿದೆ.[ಉಪಮೇಯರ್ ಆಗಿ ಎಸ್ ಪಿ ಹೇಮಲತಾ ಆಯ್ಕೆ]
ಮೈಸೂರು ಮಹಾನಗರ ಪಾಲಿಕೆಗೆ ಇಂದು ನಡೆದ ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ದಳ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಬಿ.ಎಲ್.ಬೈರಪ್ಪ, ಕಾಂಗ್ರೆಸ್ ಪಕ್ಷದಿಂದ ನಾಗಭೂಷಣ ನಾಮಪತ್ರ ಸಲ್ಲಿಸಿದರು, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ವನಿತಾ ಪ್ರಸನ್ನ ಮತ್ತು ಕಾಂಗ್ರೆಸ್ ನಿಂದ ರಂಜನಿ ನಾಮಪತ್ರ ಸಲ್ಲಿಸಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications