ಪ್ರತಾಪ್ ಸಿಂಹ ವಜಾಗೊಳಿಸಲು ಒತ್ತಾಯಿಸಿ ರಾಷ್ಟ್ರಪತಿಗೆ ಪತ್ರ
ಮೈಸೂರು, ಡಿಸೆಂಬರ್ 6 : ಬಿಜೆಪಿ ನಾಯಕ ಪ್ರತಾಪ್ ಸಿಂಹ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಅವರಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾದ ಹಿನ್ನೆಲೆ ಇವರನ್ನು ತಕ್ಷಣವೇ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮು ದೂರಿದರು.
ಸಂಸದ ಪ್ರತಾಪ್ ಸಿಂಹ ಒಬ್ಬ ದಂಡಪಿಂಡ, ಜಾತಿ ಧರ್ಮದ ಹೆಸರನಲ್ಲಿ ರಾಜಕೀಯ ನಡೆಸುತ್ತಿದ್ದು ಗೂಂಡಾವರ್ತನೆ ಮೂಲಕ ಸಂಸದ ಸ್ಥಾನಕ್ಕೆ ಅಪಮಾನವೆಸಗಿದ್ದು ಆ ಸ್ಥಾನದಲ್ಲಿರಲು ನಾಲಾಯಕ್, ಅಲ್ಲದೇ ಜಾತ್ಯಾತೀತ ವಾದದ ಬಗ್ಗೆ ಕೇಂದ್ರ ಸಚಿವ ಅನಂತ ಕುಮಾರ ಹೆಗ್ಡೆಯವರು ಪ್ರಶ್ನೆಗಳನ್ನೆತ್ತಿರುವುದು ಗಮನಿಸಿದರೆ, ಅವರು ಕೇಂದ್ರ ಸಚಿವರಾಗಲು ನಿಷ್ಪ್ರಯೋಜಕ, ಜಾತ್ಯಾತೀತತೆ ಸರ್ವ ಧರ್ಮ ಸಮನ್ವಯದ ಸಂಕೇತವಾಗಿದೆ, ಅದಕ್ಕೆ ಅಪ್ಪ ಇಲ್ಲ ಎನ್ನುವ ಸಚಿವರ ಮಾತು ಪರಿಜ್ಞಾನ ಕೊರತೆ ಸೂಚಿಸುವ ಜೊತೆಗೆ ಸಂವಿಧಾನಕ್ಕೆಸಗಿದ ಅಪಮಾನ ಎಂದು ಬುಧವಾರ, ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಟುವಾಗಿ ಟೀಕಿಸಿದರು.

ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯವನ್ನು ಗುಜರಾತ್ ಮಾಡಲು ಹೊರಟ್ಟಿದ್ದು ಇಡೀ ರಾಜ್ಯಕ್ಕೆ ಕೋಮುವಾದದ ಬೆಂಕಿ ಹಚ್ಚುತ್ತಿದ್ದಾರೆ. ಈ ಬಗ್ಗೆ ಪ್ರತಾಪ್ ಸಿಂಹ ಅವರು ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅವರ ಆಡಿರುವ ಮಾತುಗಳೇ ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಸಂಸದ ಪ್ರತಾಪ್ ಸಿಂಹ ಒಬ್ಬ ದಡ್ಡ ಶಿಖಾಮಣಿ, ಬಿಜೆಪಿಯವರು ಕೋಮುವಾದವೆಂಬ ಅಫೀಮ್ ಅನ್ನು ಶೂಧ್ರರಾದ ಇಂತಹವರ ತಲೆಗೆ ತುಂಬಿ ಸಮಾಜದಲ್ಲಿ ಅಸಾಮರಸ್ಯ ಸೃಷ್ಠಿಸಿ ತಮ್ಮ ಪಾಡಿಗೆ ತಾವು ಭದ್ರವಾಗಿರುತ್ತಾರೆ ಎಂದು ವ್ಯಂಗ್ಯವಾಡಿದ ಅವರು, ಈ ಮೊದಲು ನಗರಗಳಲ್ಲಿ ಇದ್ದ ಜಾತಿ ಕೇರಿಗಳ ಜಾಗದಲ್ಲಿ, ಇಂದು ಧರ್ಮದ ಕೇರಿಗಳನ್ನು ಹುಟ್ಟು ಹಾಕುವ ಹುನ್ನಾರ ಇವರದಾಗಿದೆ ಎಂದು ಸಂಶಯ ವ್ಯಕ್ತಪಡಿಸಿ, ಹಿಂದೂ ಧರ್ಮವನ್ನು ನಾಶ ಮಾಡಿ ಬ್ರಾಹ್ಮಣತ್ವವನ್ನು ಸ್ಥಾಪಿಸಲು ಬಿಜೆಪಿ ಹವಣಿಸುತ್ತಿದ್ದೆ ಎಂದು ಭವಿಷ್ಯ ನುಡಿದರು.
ಸಚಿವ ಅನಂತ ಕುಮಾರ ಹೆಗ್ಡೆ ಮತ್ತು ಸಂಸದ ಪ್ರತಾಪ್ ಸಿಂಹ ಅವರು ಗೋಡ್ಸೆ ಸಂತತಿ, ಇಂತಹವರಿಂದ ಸಾಂಸ್ಕೃತಿಕ, ಶಾಂತಿ ಸೌಹಾರ್ಧಯುತ ನಗರಿಯೆಂದೆ ಖ್ಯಾತವಾಗಿರುವ ಮೈಸೂರು ಜಿಲ್ಲೆಯಲ್ಲಿ ಬಿಗುವಿನ ವಾತಾವರಣವುಂಟಾಗಿದೆ, ಆದ್ದರಿಂದ ಇವರುಗಳನ್ನು ತಕ್ಷಣವೇ ಸಂಸದ ಸ್ಥಾನದಿಂದ ವಜಾಗೊಳಿಸಬೇಕೆಂದು ಇಂದು ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications