ರಂಗಾಯಣದ ನೂತನ ನಿರ್ದೇಶಕಿ ಭಾಗೀರಥಿ ಬಾಯಿ ಕದಂ
ಮೈಸೂರು, ಜೂನ್ 15: ಕನ್ನಡದ ಮುಂಚೂಣಿ ನಾಟಕ ಸಂಸ್ಥೆ ಮೈಸೂರು ರಂಗಾಯಣಕ್ಕೆ ಕೊನೆಗೂ ನಿರ್ದೇಶಕರ ನೇಮಕವಾಗಿದೆ. ಈ ಮೊದಲು ನಿರ್ದೇಶಕರಾಗಿದ್ದ ಜನಾರ್ದನ್ (ಜನ್ನಿ) ನಿವೃತ್ತಿಯಾದ ಬಳಿಕ ಬಹುದಿನಗಳಿಂದ ಖಾಲಿ ಇದ್ದ ನಿರ್ದೇಶಕರ ಸ್ಥಾನಕ್ಕೆ ಭಾಗೀರಥಿ ಬಾಯಿ ಕದಂ ಅವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಆದೇಶ ಹೊರಡಿಸಿದ್ದಾರೆ.
ಜನಾರ್ದನ್ ನಿವೃತ್ತಿಯಾದ ಬಳಿಕ ಖಾಯಂ ನಿರ್ದೇಶಕರು ನೇಮಕವಾಗಿರಲಿಲ್ಲ. ಇದರಿಂದ ರಂಗಾಯಣದ ಕಾರ್ಯಗಳು ಕುಂಠಿತವಾಗಿದ್ದವು. ನಿರ್ದೇಶಕರ ಸ್ಥಾನಕ್ಕೆ ಮಂಡ್ಯ ರಮೇಶ್, ಹಿರಿಯ ರಂಗಕರ್ಮಿ ಉಮೇಶ್ ಸೇರಿದಂತೆ ಅನೇಕರ ಹೆಸರುಗಳು ಕೇಳಿಬಂದಿದ್ದವು. ಆದರೆ ಭಾಗೀರಥಿ ಬಾಯಿ ಕದಂ ನೇಮಕವಾಗಿದ್ದಾರೆ. ಇದಲ್ಲದೆ ಶಿವಮೊಗ್ಗ ರಂಗಾಯಣಕ್ಕೆ ಡಾ.ಎಂ.ಗಣೇಶ್, ಕಲಬುರ್ಗಿ ರಂಗಾಯಣಕ್ಕೆ ಮಹೇಶ್.ವಿ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.

ಇತ್ತೀಚೆಗೆ ತಾನೇ ಮೈಸೂರು ವಿಶ್ವ ವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿಯನ್ನಾಗಿ ಭಾರತಿಯವರನ್ನು ನೇಮಿಸಲಾಗಿದ್ದು, ಇದೀಗ ರಂಗಾಯಣಕ್ಕೂ ಮಹಿಳೆಯನ್ನೇ ನಿರ್ದೇಶಕರನ್ನಾಗಿ ಮಾಡಲಾಗಿದೆ. ಒಟ್ಟಿನಲ್ಲಿ ಮೈಸೂರಿನಲ್ಲಿ ಮಹಿಳೆಯರ ಹವಾ ಹೆಚ್ಚಿದೆ!
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications