ಗಂಟೆಗಳಲ್ಲೇ ಕಳುವಾಯ್ತು ಮಹಿಳೆಯರ 8 ಬಂಗಾರ ಸರ
ಮೈಸೂರು, ಜುಲೈ, 22 : ಬಂಗಾರವೆಂದರೆ ತುಂಬಾ ಇಷ್ಟವೇ? ಬಂಗಾರ ಒಡವೆಗಳನ್ನು ಹಾಕಿಕೊಂಡು ಒಬ್ಬರೇ ಹೊರಗೆ ಹೋಗುತ್ತೀರಾ? ಅಥವಾ ಯಾರಾದರೂ ವಿಳಾಸ ಕೇಳಿದಾಗ ವಿಳಾಸ ತೋರಿಸುತ್ತೀರಾ? ಹಾಗಾದರೆ ಈ ಸುದ್ದಿ ಓದಿ...ಮುಂದಿನದನ್ನು ನಿರ್ಧರಿಸಿ..
ಬಂಗಾರ ಅಪಹರಿಸುವ ದೊಡ್ಡ ಕಳ್ಳರ ಗುಂಪೊಂದು ಹುಟ್ಟಿಕೊಂಡಿದ್ದು, ಕೇವಲ 3 ಗಂಟೆಯಲ್ಲಿ 8 ಬಂಗಾರ ಸರಗಳನ್ನು ಅಪಹರಿಸಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.[ಸಾವಿತ್ರಮ್ನೋರೇ, ಮತ್ತೆ ಮಾಂಗಲ್ಯ ಸರ ಕಳಕೊಂಡೀರಿ ಎಚ್ಚರಿಕೆ!]

ಬಂಗಾರ ಕಳುವಿನ ಜಾಲದಲ್ಲಿ ಮೊದಲ ಟಾರ್ಗೆಟ್ ಮಧ್ಯ ವಯಸ್ಕ ಹಾಗೂ ವಯಸ್ಸಾದ ಮಹಿಳೆಯರು. ಮಹಿಳೆಯರು ಒಬ್ಬರೇ ವಿಹರಿಸುವುದನ್ನು, ಮನೆಯಲ್ಲಿ ಒಬ್ಬರೇ ಇರುವುದನ್ನು ಗೊತ್ತು ಮಾಡಿಕೊಂಡ ಕೆಲವು ಯುವಕರು ವಿಳಾಸ ಕೇಳುವ ನೆಪದಲ್ಲಿ ಅವರ ಬಳಿ ಸಾಗುತ್ತಾರೆ.
ವಿಳಾಸದ ದಾರಿಯನ್ನು ತೋರಿಸುತ್ತಿರುವ ಸಮಯದಲ್ಲಿ ಬಜಾಜ್ ಪಲ್ಸರ್ ಬೈಕಿನಲ್ಲಿ ಬಂದ ಅದೇ ಗುಂಪಿನ ವ್ಯಕ್ತಿ ಸರವನ್ನು ಕಿತ್ತುಕೊಂಡು ಮಾಯವಾಗುತ್ತಾನೆ. ಈ ರೀತಿಯಾಗಿ ಕಾರ್ಯಪ್ರವೃತ್ತವಾದ ಕದೀಮರ ಗುಂಪೊಂದು ಬರೋಬ್ಬರಿ 10 ಮಹಿಳೆಯರ ಮೇಲೆ ಆಕ್ರಮಣ ಮಾಡಿದ್ದು 8 ಬಂಗಾರ ಸರವನ್ನು ದೋಚಿದ್ದಾರೆ.
ಒಂದು ವಾರದಲ್ಲಿ ಸುಮಾರು 13 ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಕದೀಮರ ಜಾಲ ಹುಡುಕುವ ಎಲ್ಲಾ ಪ್ರಯತ್ನ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಕಮೀಷನರ್ ಬಿ. ದಯಾನಂದ ತಿಳಿಸಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications