ರಂಗನತಿಟ್ಟಿನಲ್ಲಿ ಪಕ್ಷಿಗಣತಿ: ಒಂದೇ ದಿನ 60 ಜಾತಿ ಹಕ್ಕಿಗಳು ಪತ್ತೆ
ಮಂಡ್ಯ, ಜೂನ್ 10: ಮಂಡ್ಯದ ಪ್ರಸಿದ್ಧ ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರ ನಡೆದ ಪಕ್ಷಿ ಗಣತಿ ವೇಳೆ 60 ವಿವಿಧ ಜಾತಿಯ ಮೂರು ಸಾವಿರಕ್ಕೂ ಹೆಚ್ಚು ಪಕ್ಷಿಗಳು ಪತ್ತೆಯಾಗಿವೆ.
ಏಳು ತಂಡಗಳು ನಡೆಸಿದ ಪಕ್ಷಿಗಣತಿಯಲ್ಲಿ ಪ್ರತಿ ತಂಡದಲ್ಲೂ ಇಬ್ಬರು ಪಕ್ಷಿಪ್ರಿಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು. ಏಳು ದೋಣಿಗಳಲ್ಲಿ ತೆರಳಿದ ತಂಡದ ಸದಸ್ಯರು, ಪಕ್ಷಿಧಾಮದಲ್ಲಿರುವ 25 ದ್ವೀಪಗಳಲ್ಲಿ ಪಕ್ಷಿ ಗಣತಿ ಮಾಡಿದರು. ಪಕ್ಷಿಯ ಜಾತಿ, ಗೂಡುಗಳು, ಮರಿಗಳ ಸಂಖ್ಯೆ, ಸ್ಥಳೀಯ ಪಕ್ಷಿ, ವಲಸೆ ಹಕ್ಕಿಗಳ ಸಂಖ್ಯೆಯನ್ನು ಲೆಕ್ಕಾಚಾರ ಮಾಡಿದರು. ಪಕ್ಷಿಧಾಮವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲು ಪಕ್ಷಿಧಾಮದಲ್ಲಿ ಗಣತಿಕಾರ್ಯ ಸಹಾಯಕ್ಕೆ ಬರಲಿದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ರಂಗನತಿಟ್ಟು ಪಕ್ಷಿಧಾಮವನ್ನು ವೆಟ್ ಲ್ಯಾಂಡ್ ಗೆ ಸೇರಿಸುವುದಕ್ಕೆ ಅರಣ್ಯ ಇಲಾಖೆ ರಾಮ್ಸರ್ ಸಂಸ್ಥೆಗೆ ಅರ್ಜಿ ಸಲ್ಲಿಸಿದೆ. ವಿವಿಧ ಸೌಲಭ್ಯವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ವೆಟ್ ಲ್ಯಾಂಡ್ ವ್ಯಾಪ್ತಿಗೆ ರಂಗನತಿಟ್ಟು ಪಕ್ಷಿಧಾಮ ಸೇರಿಸುವ ಮೂಲಕ ಪಕ್ಷಿಗಳ ಸಂತಾನೋತ್ಪತ್ತಿ, ಪಕ್ಷಿ ಸಂಕುಲದ ಸಂರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಚಿಂತಿಸಿದೆ. ಇದಕ್ಕಾಗಿ ರಾಮ್ಸರ್ ಸಂಸ್ಥೆ ಸೂಚನೆ ಮೇರೆಗೆ ವೈಜ್ಞಾನಿಕವಾಗಿ ಪಕ್ಷಿಗಳ ಗಣತಿ ನಡೆಸಲಾಗುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications