ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 23 : ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಪವಿತ್ರ ಮೈತ್ರಿ ಮಾಡಿಕೊಂಡಿದೆ ಎಂದು ಆರೋಪಿಸಿ ನಗರದ ಗಾಂಧಿ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ - ಜೆಡಿಎಸ್ ಮೈತ್ರಿ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು, ಮಾನ ಮರ್ಯಾದೆ ಇಲ್ಲದ ಜುಜಿಬಿ ಜೆಡಿಎಸ್ ಗೆ ತಲೆಬಾಗಿರುವ ಕಾಂಗ್ರೆಸ್ ನಡೆ ಖಂಡನಾರ್ಹ. ರಾಜ್ಯದ ಜನತೆ ಕಾಂಗ್ರೆಸ್ ತಿರಸ್ಕರಿಸಿದ್ದು, ಇದೀಗ ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿಯಾಗುತ್ತಿರುವುದು ಮಹಾಮೋಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP activists protested near Gandhis circle at Mysuru

ಎಚ್ಡಿಕೆ ಪ್ರಮಾಣವಚನಕ್ಕೆ ಮುನ್ನ ಇದೇನು ಯಡಿಯೂರಪ್ಪ ಹೊಸ ವರಸೆ!ಎಚ್ಡಿಕೆ ಪ್ರಮಾಣವಚನಕ್ಕೆ ಮುನ್ನ ಇದೇನು ಯಡಿಯೂರಪ್ಪ ಹೊಸ ವರಸೆ!

ರಾಜ್ಯದ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷವನ್ನು ತ್ಯಜಿಸಿ ಬಿಜೆಪಿಗೆ ಹೆಚ್ಚಿನ ಮತದಾನ ಮಾಡಿದ್ದರು. ಆದರೆ ಮೋಸದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಅಪವಿತ್ರ ಮೈತ್ರಿ ನಡೆಸಿ ಅಧಿಕಾರದ ಗದ್ದುಗೆಯೇರಲು ಹೊರಟಿವೆ. ನಾಚಿಕೆಯಿಲ್ಲದೇ ಮತ್ತೆ ಅಧಿಕಾರದ ಗದ್ದುಗೆಯೇರಲು ಹೊರಟಿರುವ ಪಕ್ಷಗಳಿಗೆ ಧಿಕ್ಕಾರ ಎಂದರು.

English summary
BJP activists protested near Gandhi's circle. protesters said Congress and BJP having an unholy alliance in the state. Disdain for parties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X