ಪ್ರೇಮಕುಮಾರಿಗೆ ದೇವರು ಒಳ್ಳೆಯದು ಮಾಡಲಿ ಎಂದ ರಾಮ್ ದಾಸ್
ಮೈಸೂರು, ಡಿಸೆಂಬರ್ 15 : ಪ್ರೇಮಕುಮಾರಿ ತಮ್ಮ ವಿರುದ್ಧ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಾಮದಾಸ್, ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಚುನಾವಣೆ ಎದುರಿಸಬಹುದು. ಪ್ರೇಮಕುಮಾರಿ ಗೆ ತಾಯಿ ಚಾಮುಂಡೇಶ್ವರಿ ಒಳ್ಳೆಯದು ಮಾಡಲಿ ಎಂದು ಹಾರೈಸಿದ್ದಾರೆ.
ಈ ಕುರಿತು ಮಾತನಾಡಿದ ಎಸ್.ಎ.ರಾಮದಾಸ್, ನಾನು ಯಾವಗಲೇ ಹೊರಾಟಕ್ಕೆ ಮುಂದಾದರು ಪ್ರೇಮಕುಮಾರಿ ಈ ರೀತಿ ತೊಂದರೆ ನೀಡುತ್ತಿದ್ದಾಳೆ. ಇದರ ಹಿಂದೆ ಯಾರದ್ದೊ ಕುಮ್ಮಕ್ಕು ಇರಬಹುದು.ಆದರೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಲ್ಲ. ಸಾಮಾನ್ಯನಾದ ನನ್ನನ್ನು ಜಿಲ್ಲಾ ಮಂತ್ರಿ ಮಾಡಿದ ಜನ ನನಗೆ ಮುಖ್ಯ. ಅವರಿಗಾಗಿ ನಾನ್ನ ಜೀವ ಹೋದರೂ ಸರಿಯೇ ಹೋರಾಟ ಮುಂದುವರೆಸುತ್ತೇನೆ ಎಂದಿದ್ದಾರೆ.

ಪ್ರಕರಣದ ಕೋರ್ಟ್ ಮುಂದೆ ಇರುವುದರಿಂದ ಮಾತುಕತೆಯ ಪ್ರಶ್ನೆಯೇ ಇಲ್ಲ. ಎಲ್ಲವನ್ನೂ ಜನ ನೋಡುತ್ತಿದ್ದಾರೆ, ಅವರೇ ತೀರ್ಮಾನ ಮಾಡುತ್ತಾರೆ ಎಂದು ರಾಮದಾಸ್ ತಿಳಿಸಿದ್ದಾರೆ.
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications