'ಬೊಗಸೆ ಜಲ ಒಂದು ಬೀಜಕ್ಕಾಗಿ' ಕವನ ಸಂಕಲನ ಬಿಡುಗಡೆ
ಮೈಸೂರು, ಆಗಸ್ಟ್, 06 : ಬರಹಗಾರ ಜೀವಯಾನದ ಎಸ್, ಮಂಜುನಾಥ್ ಅವರು ರಚಿಸಿರುವ 'ಬೊಗಸೆ ಜಲ ಒಂದು ಬೀಜಕ್ಕಾಗಿ' ಎಂಬ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಕಲಾಮಂದಿರದ ಮನೆಯಂಗಳ ಸಭಾಂಗಣದಲ್ಲಿ ನಡೆಯಲಿದೆ.

ಅಭಿರುಚಿ ಪ್ರಕಾಶನ ಪ್ರಕಟಿಸಿರುವ 'ಬೊಗಸೆ ಜಲ ಒಂದು ಬೀಜಕ್ಕಾಗಿ' ಕೃತಿ ಸಮಾರಂಭವು ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ಸಹಕಾರದಲ್ಲಿ ಜರುಗಲಿದ್ದು, ಹೆಸರಾಂತ ಕತೆಗಾರ ಅಬ್ದುಲ್ ರಶೀದ್ ಅವರು ಪುಸ್ತಕವನ್ನು ಆಗಸ್ಟ್ 9, ಭಾನುವಾರ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ.[ಯುವ ಬರಹಗಾರರ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ]
ಕವನ ಸಂಕಲನ ಕುರಿತು ಕವಯತ್ರಿ ಜ ನಾ ತೇಜಶ್ರೀ ಹಾಗೂ ಕಥೆಗಾರ ವಿಕ್ರಂ ಹತ್ವಾರ್ ಅವರು ಮಾತನಾಡಲಿದ್ದು, ಬರ್ಟಿ ಒಲಿವೇರಾ, ಚರಿತಾ, ರೋಶ್ನಿ ಎಸ್, ರವಿಚಂದ್ರ ಚಿಕ್ಕೆಂಪಿಹುಂಡಿ ಇವರುಗಳು ಕವನ ವಾಚಿಸಲಿದ್ದಾರೆ.
More From
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications